‘ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು’ ; ಪಟಗುಪ್ಪದಲ್ಲಿ ‘ಶರಾವತಿ ಹಿನ್ನೀರ ಹಬ್ಬ’ ಆಚರಣೆಗೆ ಕಾಂಗ್ರೆಸ್ ತೀವ್ರ ವಿರೋಧ

ಹೊಸನಗರ: ಶಾಸಕ ಎಚ್. ಹಾಲಪ್ಪ ಹರತಾಳು ಅಧ್ಯಕ್ಷತೆಯಲ್ಲಿ ಮಾ.4ರಂದು ತಾಲೂಕಿನ ಪಟಗುಪ್ಪದಲ್ಲಿ ಏರ್ಪಡಿಸಿರುವ ಶರಾವತಿ ಹಿನ್ನೀರು ಹಬ್ಬ ಎನ್ನುವ ಕಾರ‍್ಯಕ್ರಮದ ಆಯೋಜನೆಯು ಆಯೋಜಕರ ವಿಕೃತ ಮನಸ್ಥಿತಿಯನ್ನು ತೋರಿಸುತ್ತಿದೆ ಎಂದು ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ.ನಾಗರಾಜ ಆರೋಪಿಸಿದ್ದಾರೆ. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಶರಾವತಿ ಮುಳುಗಡೆ ಎನ್ನುವುದು ಈ ಭಾಗದ ಜನರಿಗೆ ಕರಾಳ ದಿನವಾಗಿದೆ. ಹೊಸನಗರ ಹಾಗೂ ಸಾಗರ ತಾಲೂಕಿನ ಜನತೆಯ ಬದುಕಿಗೆ ಶಾಪವಾಗಿದೆ. ತಲೆ ತಲಾಂತರದಲ್ಲಿ ಈ ಭಾಗದಲ್ಲಿ ನೆಲೆಸಿದ್ದವರ ಮನೆ, ಜಮೀನು ಬದುಕನ್ನು ಕಿತ್ತುಕೊಂಡ … Continue reading ‘ಶರಾವತಿ ಹಿನ್ನೀರ ಹಬ್ಬ ಎನ್ನುವ ಬದಲು ಕಣ್ಣೀರ ಹಬ್ಬ ಎಂದು ಹೆಸರಿಡಬಹುದಿತ್ತು’ ; ಪಟಗುಪ್ಪದಲ್ಲಿ ‘ಶರಾವತಿ ಹಿನ್ನೀರ ಹಬ್ಬ’ ಆಚರಣೆಗೆ ಕಾಂಗ್ರೆಸ್ ತೀವ್ರ ವಿರೋಧ