ಸಂಪ್ರೇಮನೆ ನಾರಾಯಣ ನಿಧನ
ಹೊಸನಗರ : ತಾಲ್ಲೂಕಿನ ಗೇರುಪುರ ವಾಸಿ ಸಂಪ್ರೇಮನೆ ನಾರಾಯಣ (76) ರವರು ತಮ್ಮ ನಿವಾಸದಲ್ಲಿ ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಇವರು ಪತ್ನಿ, ಮೂವರು ಪುತ್ರರು ಹಾಗೂ ಮೂವರು ಪುತ್ರಿಯರು, ಮೊಮ್ಮಕ್ಕಳು, ಅಳಿಯಂದಿರುಗಳನ್ನು ಬಿಟ್ಟು ಅಗಲಿದ್ದಾರೆ.
ಸಂತಾಪ:
ಇವರ ನಿಧನಕ್ಕೆ ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಶಶಿಧರ್ ನಾಯ್ಕ್, ಗೌರವಾಧ್ಯಕ್ಷರಾದ ಬಿ.ಗೋವಿಂದಪ್ಪ, ಕಾರ್ಯಕಾರಿ ಸಮಿತಿಯ ನಿರ್ದೇಶಕರು ಹಾಗೂ ಸಂಘದ ಸದಸ್ಯರು ಸಂತಾಪ ಸೂಚಿಸಿದ್ದಾರೆ.