Categories: Hosanagara News

ಸೊಸೈಟಿಯವರ ನಿರ್ಲಕ್ಷ್ಯ ; ಗೊಬ್ಬರದ ಚೀಲಗಳು ಮೈ ಮೇಲೆ ಉರುಳಿ ಬಿದ್ದು ರೈತನ ಮೂಳೆ ಮುರಿತ !

ಹೊಸನಗರ : ಸೊಸೈಟಿಗೆ ಗೊಬ್ಬರ ಖರೀದಿಸಲು ಹೋದ ರೈತನ ಮೇಲೆ ಗೊಬ್ಬರದ ಚೀಲಗಳು ಉರುಳಿ ಬಿದ್ದು ತೀವ್ರ ಗಾಯಗೊಂಡ ಘಟನೆ ವರದಿಯಾಗಿದೆ.

ಮಾರುತಿಪುರ ಗ್ರಾ.ಪಂ ವ್ಯಾಪ್ತಿಯ ವಿಜಾಪುರದ ಕಾಪಿ ಅಣ್ಣಪ್ಪ (55) ಗಂಭೀರ ಗಾಯಗೊಂಡ ವ್ಯಕ್ತಿ. ಇವರು ಶುಕ್ರವಾರ ಕಳೂರು ಶ್ರೀ ರಾಮೇಶ್ವರ ಪತ್ತಿನ ಸಹಕಾರ ಸಂಘದ ಮಾರುತಿಪುರ ಶಾಖೆಗೆ ಗೊಬ್ಬರ ಖರೀದಿಸಲು ತೆರಳಿದಾಗ ದಾಸ್ತಾನು ಮಾಡಿದ್ದ ಬರೋಬ್ಬರಿ 08 ಗೊಬ್ಬರದ ಚೀಲಗಳು ಏಕಾಏಕಿ ಇವರ ಮೈ ಮೇಲೆ ಉರುಳಿದ ಪರಿಣಾಮ ಕೈ ಮತ್ತು ಕಾಲಿನ ಮೂಳೆಗಳು ಮುರಿದಿದ್ದು ಗಂಭೀರ ಗಾಯಗೊಂಡ ಇವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ (ಆರೈಕೆ ಆಸ್ಪತ್ರೆ) ದಾಖಲು ಮಾಡಲಾಗಿದೆ.

ಕಡು ಬಡ ರೈತನಾಗಿರುವ ಅಣ್ಣಪ್ಪ ಮನೆಗೆ ಈತನೇ ಆಧಾರವಾಗಿದ್ದ ಈ ಘಟನೆಯಿಂದ ಕುಟುಂಬಸ್ಥರು ಆತಂಕಕ್ಕೊಳಗಾಗಿದ್ದಾರೆ.

ನಿರ್ಲಕ್ಷ್ಯ ಆರೋಪ :

ಅಣ್ಣಪ್ಪ ನವರು ಗಂಭೀರ ಗಾಯಗೊಂಡರು ಸೊಸೈಟಿಯ ಆಡಳಿತ ಮಂಡಳಿ ಆಗಲಿ, ಸಿಬ್ಬಂದಿಗಳಾಗಲಿ ಗಾಯಾಳುವನ್ನು ಉಪಚರಿಸದೆ ಬೇಜವಾಬ್ದಾರಿ ತನ ಮೆರೆದಿದ್ದಾರೆ ಎಂದು ಗಾಯಾಳುವಿನ ಕುಟುಂಬಸ್ಥರು ಸೊಸೈಟಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

9 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

11 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

12 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

13 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

14 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

16 hours ago