ರಿಪ್ಪನ್ಪೇಟೆ: ಸಮೀಪದ ಹಾಲುಗುಡ್ಡೆ ಗ್ರಾಮದಲ್ಲಿ ನಾರಮ್ಮ ನಾಗಪ್ಪಗೌಡ ಇವರ ಪುತ್ರಿ ಸ್ವರ್ಗಸೃಷ್ಠಿ ಸಂಸ್ಥೆಯ ಅಧ್ಯಕ್ಷೆ ಯಶೋಧಮ್ಮ ಹಾಗೂ ಸಹೋದರ ಸಹೋದರಿಯರು 5.50 ಲಕ್ಷ ರೂ. ವೆಚ್ಚದಲ್ಲಿ ಹಾಲುಗುಡ್ಡೆ ಗ್ರಾಮದ ಪ್ರವೇಶದ್ವಾರವನ್ನು ಕೊಡುಗೆಯಾಗಿ ನೀಡಿ ನಿರ್ಮಿಸಲಾಗಿದ್ದು ಈ ಮಹಾದ್ವಾರವನ್ನು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ಲೋಕಾರ್ಪಣೆಗೊಳಿಸಿದರು.
ಲೋಕಾರ್ಪಣೆಯ ನಂತರ ಶ್ರೀಗಳು ಆಶೀರ್ವಚನ ನೀಡಿ, ದುಡಿಮೆಯ ಅಲ್ಪಸ್ವಲ್ಪ ಹಣವನ್ನು ದಾನ ಮಾಡುವುದರೊಂದಿಗೆ ನಾಲ್ಕು ಜನ ಹೇಳುವಂತಾಗಬೇಕು ಆಗ ದಾನವಾಗಿ ಕೊಟ್ಟವರು ಸಂತೃಪ್ತಿಗೊಂಡು ತಾವು ಕೊಟ್ಟಂತಹ ದಾನ ಸಮರ್ಥವಾಗಿ ಸಾರ್ಥಕವಾಗುವುದೆಂಬುದಕ್ಕೆ ಸ್ವರ್ಗ ಸೃಷ್ಠಿ ಸಂಸ್ಥೆಯ ಅಧ್ಯಕ್ಷೆ ಯಶೋಧಮ್ಮನವರು ಸಾಕ್ಷಿಯಾಗಿದ್ದಾರೆಂದು ಹೇಳಿ, ಈ ರೀತಿಯಲ್ಲಿ ತಮ್ಮ ತವರು ಊರಿನ ಮಗಳು ಇಂತಹ ಸಾಧನೆ ಊರಿನವರಿಗೆ ಹರ್ಷವನ್ನುಂಟುಮಾಡಿದೆ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಕೊಡಗೈದಾನಿ ಯಶೋಧಮ್ಮ ಹಾಗೂ ಕುಟುಂಬದ ಸಹೋದರ, ಸಹೋದರಿಯರು ಹಾಗೂ ಹಾಲೇಶ್ವರ ದೇವಸ್ಥಾನ ಸಮಿತಿಯ ಅಧ್ಯಕ್ಷರು ಸದಸ್ಯರು ಹಾಲುಗುಡ್ಡೆ ಮತ್ತು ಬಾಳೂರು ಗ್ರಾಮಸ್ಥರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…