Categories: Hosanagara News

ಹೃದಯಾಘಾತ ; ನಾಗರತ್ನಮ್ಮ ನಿಧನ

ಹೊಸನಗರ : ಈ ಹಿಂದೆ ಪಟ್ಟಣದ ಆರ್.ಕೆ ರಸ್ತೆಯಲ್ಲಿ ವಾಸವಾಗಿದ್ದ ಪ್ರಸ್ತುತ ತಾಲ್ಲೂಕಿನ ಮಳವಳ್ಳಿಯಲ್ಲಿ ವಾಸವಾಗಿರುವ ನಾಗರತ್ನಮ್ಮ (69) ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು.


ಇವರ ಪತಿ ಶುಂಠಿ ಗೋವಿಂದಣ್ಣರವರಾಗಿದ್ದು ಎರಡು ಗಂಡು ಮಕ್ಕಳು ಒಂದು ಹೆಣ್ಣು ಮಗಳನ್ನು ಹಾಗೂ ಅಪಾರ ಬಂಧು-ಬಳಗದವರನ್ನು ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.


ಸಂತಾಪ:

ಇವರ ನಿಧನಕ್ಕೆ ಹೊಸನಗರ-ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿದರ್ ನಾಯ್ಕ್, ಕಾರ್ಯದರ್ಶಿ ಹೆಚ್.ಆರ್.ಸುರೇಶ್ ಗೌರವಾಧ್ಯಕ್ಷ ಬಿ. ಗೋವಿಂದಪ್ಪ, ಸಂಘದ ಉಪಾಧ್ಯಕ್ಷ ಸಂಜೀವಣ್ಣ, ಹೆಚ್ ಮಹಾಬಲ, ಹೆಚ್. ಮಹಾಬಲರಾವ್, ವಿಠೋಬಾ ನಾಯ್ಕ, ದಿನಮಣಿ, ಎಲ್ಲ ನಿರ್ದೇಶಕರು ಸದಸ್ಯರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ಸೂಚಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago