ಹೊಸನಗರ: ಇಂದು ಕಾಂಗ್ರೆಸ್ ಪಕ್ಷ ಏರ್ಪಡಿಸಿದ ಪ್ರಚಾರ ಸಭೆಯಲ್ಲಿ ಅಭೂತಪೂರ್ವ ಬೈಕ್ ರ್ಯಾಲಿ ರೋಡ್ ಶೋ ನಲ್ಲಿ ಭಾಗವಹಿಸಿದ ನಟ ಶಿವರಾಜ್ಕುಮಾರ್ ಕೆಇಬಿ ಸರ್ಕಲ್ ಬಳಿ ಡಾ. ಪುನೀತ್ ರಾಜ್ಕುಮಾರ್ ಕನ್ನಡ ಸಂಘದವರು ಪ್ರತಿಷ್ಠಾಪಿಸಿರುವ ಕನ್ನಡ ಧ್ವಜ ಹಾಗೂ ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಪುನೀತ್ ರಾಜ್ಕುಮಾರ್ ಕನ್ನಡ ಸಂಘದ ಉಡುಪಿ ಎಸ್ ಸದಾನಂದ ಶಿವಣ್ಣನವರಿಗೆ ಮಾಲಾರ್ಪಣೆ ಮಾಡಿದರೆ ಡಾ. ಸೋನಲೆ ಶ್ರೀನಿವಾಸ್ ಶಾಲು ಹೊದಿಸಿದರು. ಸಂಘದ ಗೌರವಾಧ್ಯಕ್ಷ ಪ್ರಶಾಂತ್ ಮೈಸೂರು ಪೇಟ ನೀಡಿದರು.
ಬೇಳೂರು ಪರ ಮತಯಾಚನೆ
ಈ ಭಾಗದ ಜನರು ಬೇಳೂರು ಗೋಪಾಲಕೃಷ್ಣ ಹಾಗೂ ಕಿಮ್ಮನೆ ರತ್ನಾಕರ್ ಅವರಿಗೆ ಮತ ನೀಡುವ ಮೂಲಕ ಹಾಗೂ ಕೊಡಿಸುವ ಮೂಲಕ ಪುನಃ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸುವಲ್ಲಿ ಸಹಕಾರ ನೀಡಬೇಕೆಂದರು.
ಮಧು ಬಂಗಾರಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಜಿ ನಾಗರಾಜ್ ಮಾತನಾಡಿದರು. ಕಾಂಗ್ರೆಸ್ ಪಕ್ಷದ ಜಿಲ್ಲಾ ರಾಜ್ಯ ಹಾಗೂ ತಾಲೂಕು ಮುಖಂಡರುಗಳು ಹಾಗೂ ಅಪಾರ ಸಂಖ್ಯೆಯ ಪಕ್ಷದ ಅಭಿಮಾನಿಗಳು ಕಾರ್ಯಕರ್ತರು ಸಮಾರಂಭದಲ್ಲಿ ಉಪಸ್ಥಿತರಿದ್ದರು
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…