Categories: Hosanagara News

ಹೊಸನಗರದಲ್ಲಿ ವಿಶೇಷ ರೀತಿಯಲ್ಲಿ ಡಾ. ಪುನೀತ್ ರಾಜ್‍ಕುಮಾರ್‌ರವರ ಹುಟ್ಟುಹಬ್ಬ ಆಚರಣೆ ; ಬ್ಯಾನರ್ ಮೂಲಕ ಉಪಯುಕ್ತ ಸಂದೇಶ


ಹೊಸನಗರ: ಕರ್ನಾಟಕ ರತ್ನ ಡಾ. ಪುನೀತ್ ರಾಜ್‍ಕುಮಾರ್ ರವರ 48ನೇ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಖಾಸಗಿ ಶಾಲೆಯಾದ ಹೋಲಿ ರೆಡಿಮರ್ ಪ್ರಾಥಮಿಕ ಶಾಲೆಯ ಆವರಣದಲ್ಲಿ ಅದ್ದೂರಿಯಾಗಿ ಪುನೀತ್ ಅಭಿಮಾನಿ ಬಳಗ ಪ್ರಶಾಂತ್‌ರವರ ನೇತೃತ್ವದಲ್ಲಿ ಆಚರಿಸಲಾಯಿತು.


ಶಾಲೆಯ ಮಕ್ಕಳಿಗೆ ಸಿಹಿ ಹಂಚುವುದರ ಜೊತೆಗೆ ಪುನೀತ್ ರಾಜ್‍ಕುಮಾರ್ ರವರು ಹಾಕಿಕೊಟ್ಟ ಸಂದೇಶಗಳಾದ ಮತದಾನ ನಮ್ಮ ಹಕ್ಕು ಮರೆಯದೇ ಮತ ಚಲಾಯಿಸೋಣ, ರಾಷ್ಟ್ರೀಯ ಜಂತುಹುಳು ನಿವಾರಣೆಯಲ್ಲಿ ತಾಲ್ಲೂಕಿನ ಪ್ರಾಥಮಿಕ ಶಾಲೆ ಪ್ರೌಢ ಶಾಲೆ ಮಕ್ಕಳಿಗೆ ಮಾತ್ರೆಯನ್ನು 1ವರ್ಷದಿಂದ 19ವರ್ಷ ದವರೆಗಿನ ಎಲ್ಲಾ ಮಕ್ಕಳು ಜಂತುಹುಳು ಮಾತ್ರೆಗಳನ್ನು ಕಡ್ಡಾಯವಾಗಿ ಸೇವಿಸಿ, ಜೀವ ಅಮೂಲ್ಯ ಅತೀ ವೇಗವಾಗಿ ಗಾಡಿ ಚಲಾಯಿಸಬೇಡಿ, ಬೈಕ್‌ನಲ್ಲಿ ಚಲಿಸುವಾಗ ಹೆಲ್ಮೆಟ್ ಧರಿಸಿ ಜೀವ ಉಳಿಸಿ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪರೀಕ್ಷಾರ್ಥಿಗಳಿಗೆ ಶುಭ ಸಂದೇಶ ಸಾರುವ ಬ್ಯಾನರ್ ಹಿಡಿದ ಮಕ್ಕಳು ಸಾರ್ವಜನಿಕರಿಗೆ ಸಂದೇಶ ಸಾರಿದರು.


ಈ ಸಂದರ್ಭದಲ್ಲಿ ಹೋಲಿ ರೆಡಿಮರ್ ಶಾಲೆಯ ದೈಹಿಕ ಶಿಕ್ಷಕರಾದ ಕಮಲಾಕರ್, ಕನ್ನಡ ಶಿಕ್ಷಕರಾದ ಮಂಜುನಾಥ್ ಹಾಗೂ ವಿದ್ಯಾರ್ಥಿಗಳು ಬಾಗವಹಿಸಿದ್ದರು.

Malnad Times

Recent Posts

Election Boycott |  ಲೋಕಸಭಾ ಚುನಾವಣಾ ಬಹಿಷ್ಕಾರಕ್ಕೆ ಮುಂದಾದ ಮಾಗಲು ಗ್ರಾಮಸ್ಥರು ! ಕಾರಣವೇನು ?

ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…

9 mins ago

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

7 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

17 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

23 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago