ಹೊಸನಗರ: ಸೇವಾಲಾಲ್ ಮಹಾರಾಜ್ರವರು ಭಾರತೀಯರ ಆಧ್ಯಾತ್ಮಿಕ ನಾಯಕ ಬಂಜಾರ ಸಂತ ಮತ್ತು ಸಂಸ್ತಾಪಕ ಎಂದು ಹೊಸನಗರ ತಾಲ್ಲೂಕು ಕಛೇರಿಯ ಗ್ರೇಡ್2 ತಹಶೀಲ್ದಾರ್ ರಾಕೇಶ್ರವರು ಹೇಳಿದರು.
ಹೊಸನಗರ ತಾಲ್ಲೂಕು ಕಛೆರಿಯ ಆವರಣದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಆಚರಿಸಲಾಗಿದ್ದು ಸೇವಾಲಾಲ್ ಬಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿ, ಬಂಜಾರ್ ಸಮುದಾಯವು ತನ್ನದೇ ಆದಾ ವೇಷ ಭೂಷಣದಿಂದ ಭಾರತಿಯ ಶ್ರೀಮಂತ ಕಲಾ ಸಂಸ್ಕೃತಿಗೆ ಅಪಾರವಾದ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರು ಇವರನ್ನು ಚಿಪ್ಸಿಗಳೆಂದು ಕರೆಯುತ್ತಿದ್ದರು ಭಾರತೀಯ ಸಂವಿಧಾನವು ಇವರನ್ನು ಅಧಿಸೂಚಿತ ಬುಡಕಟ್ಟು ಜನಾಂಗವೆಂದು ಪರಿಗಣಿಸಿ ವಿವಿಧ ರಾಜ್ಯಗಳಲ್ಲಿ ವಿವಿಧ ಬಗೆಯಲ್ಲಿ ಇವರನ್ನು ಇಂದಿಗೂ ಕರೆಯುತ್ತಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಚುನಾವಣೆ ಶಿರಾಸ್ಥೆದಾರ್ ವಿನಯ್ ಎಂ ಆರಾಧ್ಯ, ಉಪ ತಹಶೀಲ್ದಾರ್ ಹುಚ್ಚಾರಾಯಪ್ಪ ಪ್ರಥಮ ದರ್ಜೆ ಗುಮಾಸ್ಥರಾದ ಚಿರಾಗ್, ಆಹಾರ ಇಲಾಖೆಯ ನಾಗರಾಜ್, ರಾಘವೇಂದ್ರ, ಪ್ರವೀಣ್, ಸತೀಶ್,ಮಂಜುಳ, ಶ್ರೀಮತಿ ಶಿಲ್ಪಾ, ಸೌಮ್ಯ, ದೀಪಿಕಾ, ಮೇಘನ, ದನ್ಯಾ ಹೆಚ್.ಎಂ.ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ತೀರ್ಥಹಳ್ಳಿ : ಏ. 28 ಭಾನುವಾರ ಗುರುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ: ಭಾರತ ದೇಶದ ಪ್ರಜೆಗಳಾದ ನಾವು ಕಡ್ಡಾಯವಾಗಿ ಮತದಾನದಲ್ಲಿ ಭಾಗವಹಿಸಿ ಮತದಾನ ಮಾಡಬೇಕು. ಮತದಾನ ಮಾಡುವುದು ಪ್ರತಿಯೊಬ್ಬ ದೇಶದ ಪ್ರಜೆಯ…
ಹೊಸನಗರ: ತಾಲ್ಲೂಕಿನ ನಗರ ಹೋಬಳಿಯ ಯಡೂರು ಗ್ರಾಪಂ ವ್ಯಾಪ್ತಿಯ ಕವರಿಯ ಮಾಗಲು ಗ್ರಾಮ ಮೂಲಭೂತ ಸೌಲಭ್ಯದಿಂಸಸಹ ದ ವಂಚಿತವಾಗಿದೆ ಎಂದು…
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…
ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…