ಹೊಸನಗರ ತೋಟಗಾರಿಕಾ ಇಲಾಖೆಯಲ್ಲಿ ಸಪೋಟ, ಮಾವಿನ ಮರಗಳ ಮಾರಣ ಹೋಮ ;
ಪರಿಸರ ಪ್ರೇಮಿಗಳೇ ಎಲ್ಲಿದ್ದೀರಿ?
ಹೊಸನಗರ: ಸುಮಾರು 75 ವರ್ಷಗಳಿಂದ ಹೊಸನಗರ ತೋಟಗಾರಿಕೆ ಇಲಾಖೆಯಲ್ಲಿ ಸರ್ಕಾರಿ ನೌಕರರಾಗಿ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದ್ದಾರೆ ಒಂದೊಂದು ಗಿಡಗಳನ್ನು ಮರವಾಗಿ ಬೆಳೆಸಲು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಬೆವರು ಸುರಿಸಿದ್ದಾರೆ. ಕೆಲವರು ಜೀವಂತ ಇರಬಹುದು ಕೆಲವರು ನಿವೃತ್ತಿ ಹೊಂದಿರಬಹುದು ಆದರೆ ಗಿಡವನ್ನು ಮರವಾಗಿ ಬೆಳೆಸಲು ಶ್ರಮಿಸಿದವರು ಈಗ ಇದ್ದಿದ್ದರೇ ಅವರ ಮನಸ್ಸಿನ ನೋವು ಹೇಳಿಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಹೀಗೊಂದು ಘಟನೆ ಹೊಸನಗರದ ತೋಟಗಾರಿಕೆ ಇಲಾಖೆಯಲ್ಲಿ ನಡೆದಿದೆ. ಸುಮಾರು 25 ವರ್ಷಗಳ ಹಿಂದೆ ನೂರಾರು ಸಪೋಟ ಗಿಡ, ಮಾವಿನ ಗಿಡಗಳನ್ನು … Continue reading ಹೊಸನಗರ ತೋಟಗಾರಿಕಾ ಇಲಾಖೆಯಲ್ಲಿ ಸಪೋಟ, ಮಾವಿನ ಮರಗಳ ಮಾರಣ ಹೋಮ ;
ಪರಿಸರ ಪ್ರೇಮಿಗಳೇ ಎಲ್ಲಿದ್ದೀರಿ?
Copy and paste this URL into your WordPress site to embed
Copy and paste this code into your site to embed