ಹೊಸನಗರ: ಪಟ್ಟಣದ ಆರ್.ಕೆ ರಸ್ತೆ ನಿವಾಸಿ ಮಂಜುನಾಥ್ (44)ರವರು ಅನಾರೋಗ್ಯದ ಕಾರಣ ಹೊಸನಗರದ ತಮ್ಮ ಸ್ವಂತ ನಿವಾಸದಲ್ಲಿ ನಿಧನರಾಗಿದರು.
ಇವರು ಅವಿವಾಹಿತರಾಗಿದ್ದು ಸುಬ್ಬಾರಾವ್ರವರು ಸೇರಿ ಇಬ್ಬರು ಸಹೋದರರು, ಅಕ್ಕ, ತಾಯಿ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.
ಸಂತಾಪ: ಇವರ ನಿಧನಕ್ಕೆ ಕೋಟೆಗಾರ್ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಶಶಿಧರ್ನಾಯ್ಕ್ ಗೌರವಾಧ್ಯಕ್ಷ ಬಿ.ಗೋವಿಂದಪ್ಪ, ಕಾರ್ಯದರ್ಶಿ ಹೆಚ್.ಆರ್ ಸುರೇಶ್, ಗುತ್ತಿಗೆದಾರರಾದ ಮಹಾಬಲ, ಹೆಚ್.ಶ್ರೀನಿವಾಸ್, ಕಟ್ಟೆ ಸುರೇಶ್ ಸಂಘದ ಪದಾಧಿಕಾರಿಗಳು ಯುವಕ ಸಂಘದ ಅಧ್ಯಕ್ಷ, ಸದಸ್ಯರುಗಳು ಹಾಗೂ ಗ್ರೇಡ್2ತಹಶೀಲ್ದಾರ್ ರಾಕೇಶ್ರವರು ಸಂತಾಪ ಸೂಚಿಸಿ ಇವರ ಆತ್ಮಕ್ಕೆ ಶಾಂತಿ ಕೋರಿದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…