ಹೊಸನಗರ : ತಾಲೂಕಿನ ಹರಿದ್ರಾವತಿಯ ಹೀಲಗೋಡು ಗ್ರಾಮ ವಾಸಿ ಹುಚ್ಚಪ್ಪ ಎಂಬ 60 ವರ್ಷದ ವ್ಯಕ್ತಿ ಜೂನ್ 21 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ಹೇಳಿ ಮನೆಯಲ್ಲಿಟ್ಟಿದ್ದ ಅಷ್ಟು ಹಣವನ್ನು ತೆಗೆದುಕೊಂಡು ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಈ ವ್ಯಕ್ತಿಯ ಚಹರೆ 5.4 ಅಡಿ ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಗುಲಾಬಿ ಬಣ್ಣದ ಗೆರೆಯುಳ್ಳ ಶರ್ಟ್ ಮತ್ತು ನೀಲಿ ಬಣ್ಣದ ಪಂಚೆ ಧರಿಸಿರುತ್ತಾನೆ.
ಈತನ ಸುಳಿವು ಯಾರಿಗಾದರೂ ಸಿಕ್ಕಲ್ಲಿ ಹೊಸನಗರ ಪೊಲೀಸ್ ಠಾಣೆ ಶಿವಮೊಗ್ಗ, ದೂರವಾಣಿ ಸಂಖ್ಯೆ : ಶಿವಮೊಗ್ಗ ಜಿಲ್ಲೆ ಎಸ್ಪಿ 08182-261400, ತೀರ್ಥಹಳ್ಳಿ ಡಿವೈಎಸ್ಪಿ 08181-220388, ಹೊಸನಗರ ಸಿಪಿಐ 08185-221544, ಹೊಸನಗರ ಪಿಎಸ್ಐ 08185-221244 ನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…