Categories: Hosanagara News

ಹೊಸನಗರ ; ಸಾರ್ವಜನಿಕರ ವಿರೋಧದ ನಡುವೆಯೂ ಅವೈಜ್ಞಾನಿಕವಾಗಿ ನಡೆಯುತ್ತಿರುವ ಆಟೋ ಸ್ಟ್ಯಾಂಡ್

ಹೊಸನಗರ : ಪಟ್ಟಣದ ಬಸ್ ನಿಲ್ದಾಣದ ಪಾರ್ಶ್ವದಲ್ಲಿ ಚೌಡಮ್ಮ ರಸ್ತೆಗೆ ಹೊಂದಿಕೊಂಡಂತೆ ಇರುವ ಚೌಡಮ್ಮ ಆಟೋ ನಿಲ್ದಾಣಕ್ಕಾಗಿ ಪಟ್ಟಣ ಪಂಚಾಯಿತಿಯವರು ನಡೆಸುತ್ತಿರುವ ಆಟೋ ಸ್ಟ್ಯಾಂಡ್ ಕಾಮಗಾರಿಗೆ ಪಟ್ಟಣದ ನಾಗರಿಕರು ತೀವ್ರ ವಿರೋಧಿಸಿದ್ದರು ಕಾಮಗಾರಿ ನಡೆಸುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಚೌಡಮ್ಮ ರಸ್ತೆಯಿಂದ ಬಸ್ ನಿಲ್ದಾಣಕ್ಕೆ ಹೋಗಲು ಈ ಆಟೋ ನಿಲ್ದಾಣ ಅವಜ್ಞಾನಿಕವಾದ ನಿರ್ಮಿಸುತ್ತಿರುವ ಕಾರಣ ಸಾರ್ವಜನಿಕರಿಗೆ ಕಂಟಕ ಪ್ರಾಯವಾಗಿದ್ದು ನಿಲ್ದಾಣದ ಒಂದು ಪಾಶ್ವದಲ್ಲಿ ಬಸ್ ನಿಲ್ದಾಣದ ಹೋಟೆಲ್, ಸಾರ್ವಜನಿಕ ಶೌಚಾಲಯಗಳಿಗೆ ಹಾಗೂ ಸಾರ್ವಜನಿಕರಿಗೆ ಉಪಯೋಗಿಸುವ ನೀರಿನ ಟ್ಯಾಂಕ್ ಚೇಂಬರ್ ಇದ್ದು ಅಲ್ಲಿಗೆ ನೀರಿನ ಟ್ಯಾಂಕರ್ ಹೋಗಲು ಸ್ಥಳಾವಕಾಶದ ಕೊರತೆ ಆಗುತ್ತದೆ.

ಈ ಜಾಗದಲ್ಲಿ ಆಟೋ ನಿಲ್ದಾಣ ಸ್ಥಾಪಿಸಿದಲ್ಲಿ ಚೌಡಮ್ಮ ರಸ್ತೆಯ ವ್ಯಾಪಾರಸ್ಥರಿಗೂ ಬಸ್‌ನಲ್ಲಿ ಹೋಗಿ ಬರುವ ಪ್ರಯಾಣಿಕರಿಗೂ ಕಂಟಕ ಪ್ರಾಯವಾಗಿರುವುದರಿಂದ ಆಟೋ ನಿಲ್ದಾಣದ ಸ್ಥಳ ಬದಲಾಯಿಸುವಂತೆ ಸಾರ್ವಜನಿಕರಾಗ್ರಹಿಸಿದ್ದಾರೆ.

ಶಾಸಕರು ಈ ನಿಟ್ಟಿನಲ್ಲಿ ಸ್ಥಳ ಪರಿಶೀಲಿಸಿ ಆಟೋ ನಿಲ್ದಾಣಕ್ಕೆ ಬದಲಿ ಜಾಗ ಕಲ್ಪಿಸಿಕೊಡುವಂತೆ ಸಾರ್ವಜನಿಕರ ಆಗ್ರಹಿಸಿದ್ದಾರೆ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago