ಹೊಸನಗರ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಚುನಾವಣೆಯ ಸಂಬಂಧ ಅನುಕೂಲಕ್ಕಾಗಿ ಹೊಸನಗರ ತಾಲ್ಲೂಕು ಕಛೇರಿಯ ಮುಂಭಾಗ ಕಂಟ್ರೋಲ್ ರೂಮ್ ತೆರೆಯಲಾಗಿದೆ ಎಂದು ತಹಶೀಲ್ದಾರ್ ಧರ್ಮಂತ ಗಂಗಾರಾಮ ಕೋರೆಯವರು ತಿಳಿಸಿದ್ದಾರೆ.
2023ರ ವಿಧಾನಸಭೆಯ ಚುನಾವಣೆಯು ಮೇ 10ರಂದು ನಡೆಯಲಿದ್ದು ಸಾರ್ವಜನಿಕರ ಅನುಕೂಲಕ್ಕಾಗಿ ದಿನದ 24ಗಂಟೆಯು ಈ ಕಂಟ್ರೋಲ್ ರೂಮ್ ಕೆಲಸ ನಿರ್ವಹಿಸಲಿದ್ದು ಸಾರ್ವಜನಿಕರು ಚುನಾವಣೆಯ ಸಂಬಂಧ ಯಾವುದೇ ರೀತಿಯ ಮಾಹಿತಿಗಳನ್ನು ಹಾಗೂ ದೂರುಗಳನ್ನು 08185-221235 ಅಥವಾ ಮೊಬೈಲ್ ನಂಬರ್ 9481486849 ನಂಬರಿಗೆ ಸಂಪರ್ಕಿಸಬಹುದಾಗಿದೆ. ಈ ಕಂಟ್ರೋಲ್ ರೂಮ್ ಉಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕೆಂದು ಕೇಳಿಕೊಂಡಿದ್ದಾರೆ.
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…