Categories: Hosanagara News

SSLC RESULT | ಹೊಸನಗರದ ಶ್ರೀ ಗುರೂಜಿ ಇಂಟರ್ ನ್ಯಾಷನಲ್ ರೆಸಿಡೆನ್ಸಿಯಲ್ ಸ್ಕೂಲ್‌ಗೆ ಸತತ 9ನೇ ಬಾರಿಗೆ ಶೇ. 100 ಫಲಿತಾಂಶ


ಹೊಸನಗರ : 22-2023ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಒಟ್ಟು 22 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 6 ವಿದ್ಯಾರ್ಥಿಗಳು A+ ಶ್ರೇಣಿ, 12 ಜನ ವಿದ್ಯಾರ್ಥಿಗಳು A ಶ್ರೇಣಿಯಲ್ಲಿ B+ ಶ್ರೇಣಿಯಲ್ಲಿ ಒಬ್ಬರು, B ಶ್ರೇಣಿಯಲ್ಲಿ 3 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆಗೆ ಶೇ. 100 ಫಲಿತಾಂಶ ತಂದಿದ್ದಾರೆ‌.

ಈ ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಹಾಗು ಈ ಸಾಧನೆಗೆ ಬೆಂಬಲವಾಗಿ ನಿಂತ ಶಿಕ್ಷಕ ವೃಂದದವರಿಗೆ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸುದೇಶ್ ಕಾಮತ್ ಹಾಗು ಆಡಳಿತ ಮಂಡಳಿ ಮತ್ತು ಪೋಷಕವೃಂದ ಅಭಿನಂದನೆ ಸಲ್ಲಿಸಿದ್ದಾರೆ.


ಫಲಿತಾಂಶದ ವಿವರ

  • ತೇಜಶ್ವಿನಿ ಜಿ ಜಾದವ್ (609) 97.44
  • ಐಶ್ವರ್ಯ ಜಿ ಜೋಯ್ಸ್ (594) 95.04
  • ಆಯುಷ್ ಕೆ. (580) 92.08
  • ಸನ್ನಿಧಿ ಎಸ್. (571) 91.36.
  • ಚಂದ್ರಶೇಖರ್ (566)90.56
  • ನೀತು (563) 90.08
  • ನಿಶಾಂತ್ (562) 89.92
  • ಸೃಜನ್ ಆರ್ ಜೋಯ್ಸ್ ( 559) 89.44
  • ಉಲ್ಲಾಸ್ ಕಾಮತ್ (551) 88.16
  • ನಿಶ್ಚಿತಾ ಪಿ.ಎಮ್ (543) 86.88
  • ಅಂಕಿತಾ (538) 86.08
  • ಸಾತ್ವಿಕ್ (530) 84.08
  • ಸೃಜನ್ ಎಸ್. (515) 82.40
  • ಪನ್ನಗ ಕೆ (508) 81.28
  • ಕೃಷ್ಣಕುಮಾರ್ (507) 81.12
  • ಗೌತಮ್ .ಡಿ.ಜೆ. (504) 80.64
  • ಅಜಿತ್ ಕಾಮತ್ (501) 80.16
  • ತನೀಷ್ (500) 80.1
  • ಕಾವ್ಯ (487) 77.93
  • ಮನೋಜ್ ಎಮ್, ಎಸ್. (431) 68.96.
  • ನವನೀತ್ (405) 64.80
  • ಅಕ್ಷಯ್ ಡಿ.ಎಮ್ (352) 56.32
Malnad Times

Recent Posts

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

8 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

9 hours ago

Arecanut Today Price | ಮೇ 03ರ ಅಡಿಕೆ ರೇಟ್

ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

9 hours ago

ಶ್ರದ್ದಾಭಕ್ತಿಯ ನಾಮಸ್ಮರಣೆಗೆ ದೇವರ ಒಲುಮೆಯಿದೆ ; ಶ್ರೀಗಳು

ರಿಪ್ಪನ್‌ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…

10 hours ago

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ನಾಳೆ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…

13 hours ago

ಮೊಬೈಲ್ ಟವರ್ ನಿರ್ಮಾಣದ ಭರವಸೆ, ಚುನಾವಣೆ ಬಹಿಷ್ಕಾರ ಕೈಬಿಟ್ಟ ವಾರಂಬಳ್ಳಿ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…

15 hours ago