ಹೊಸನಗರ : ತಾಲ್ಲೂಕಿನ ಕಳೂರು ಗ್ರಾಮದ ಚಿಕ್ಕನಕೊಪ್ಪದಲ್ಲಿ ಸಿಡಿಲು ಹೊಡೆತಕ್ಕೆ ಸುಮಾರು 25 ಅಡಿಕೆ ಮರಗಳು ಸುಟ್ಟು ಹೋಗಿರುವ ಘಟನೆ ವರದಿಯಾಗಿದೆ.
ಕಸಬಾ ಹೋಬಳಿ ಚಿಕ್ಕನಕೊಪ್ಪ ಗ್ರಾಮದ ಸೀತಮ್ಮ ಭೈರನಾಯ್ಕ ಎಂಬುವವರ ಅಡಿಕೆ ತೋಟದಲ್ಲಿ ಇತ್ತೀಚೆಗೆ ಸಿಡಿಲಿನ ರಭಸಕ್ಕೆ ಸುಮಾರು 25 ಅಡಿಕೆ ಮರಗಳು ಸುಟ್ಟು ಕರಕಲಾಗಿದ್ದು ಸುಮಾರು ಅಂದಾಜು 50 ಸಾವಿರ ರೂ. ನಷ್ಟು ನಷ್ಟ ಸಂಭವಿಸಿದೆ.
ಗ್ರಾಮ ಆಡಳಿತಾಧಿಕಾರಿ ಭೇಟಿ:
25 ಅಡಿಕೆ ಮರಗಳು ಸಿಡಿಲ ಹೊಡೆತಕ್ಕೆ ಭಸ್ಮವಾಗಿದೆ ಎಂಬ ಸುದ್ಧಿ ತಿಳಿದೊಡನೆ ಕಸಬಾ ಹೋಬಳಿಯ ಗ್ರಾಮ ಲೆಕ್ಕಾಧಿಕಾರಿ ಕೌಶಿಕ್ ಹಾಗೂ ಗ್ರಾಮ ಸಹಾಯಕ ಅಶೋಕ್ ಅಡಿಕೆ ತೋಟಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸಿ ಕಂದಾಯ ಇಲಾಖೆಗೆ ಕಳುಹಿಸುವುದಾಗಿ ಹಾಗೂ ಸರ್ಕಾರದಿಂದ ಸಾಕಷ್ಟು ಪರಿಹಾರ ನೀಡುವುದಾಗಿ ತೋಟದ ಮಾಲೀಕರಿಗೆ ತಿಳಿಸಿದರು.
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…