ಹೊಸನಗರದಲ್ಲಿ ನೂತನವಾಗಿ ಪ್ರಾರಂಭಿಸಿದ ಅನಂತೇಶ್ವರ ಜ್ಯುವೆಲರಿ ವರ್ಕ್ಸ್‌ಗೆ ಭೇಟಿ ನೀಡಿ ಶುಭ ಹಾರೈಸಿದ ಬೇಳೂರು ಗೋಪಾಲಕೃಷ್ಣ


ಹೊಸನಗರ: ಇಲ್ಲಿನ ಚೌಡಮ್ಮ ರಸ್ತೆಯಲ್ಲಿ ಶುಕ್ರವಾರ ಸಂಜೆ ಅನಂತೇಶ್ವರ ಜ್ಯುವೆಲರಿ ವರ್ಕ್ಸ್ ಅಂಗಡಿಯನ್ನು ನೂತನವಾಗಿ ಪ್ರಾರಂಭಿಸಲಾಗಿದ್ದು ಹೊಸನಗರ-ಸಾಗರ ಕ್ಷೇತ್ರದ ಮಾಜಿ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಆಗಮಿಸಿ ಪ್ರಸಾದ ಸ್ವೀಕರಿಸಿ ಶುಭ ಹಾರೈಸಿದರು.


ಆನಂತೇಶ್ವರ ಜ್ಯುವೆಲರಿ ಮಾಲಕರಾದ ಸಂತೋಷ್ ಶೇಟ್ ದಂಪತಿಗಳು ಬೇಳೂರು ಗೋಪಾಲಕೃಷ್ಣರವರನ್ನು ಈ ಭೇಟಿ ನೀಡಿದ ಸಂದರ್ಭದಲ್ಲಿ ಅದ್ದೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಬರಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಕಾಂಗ್ರೇಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಟೌನ್ ಘಟಕದ ಕಾಂಗ್ರೆಸ್ ಅಧ್ಯಕ್ಷ ಗುರುರಾಜ್, ತರಕಾರಿ ಅಂಗಡಿ ಮಾಲೀಕರಾದ ಸುಧೀಂದ್ರ ಪಂಡಿತ್, ಶುಭಾಕರ, ಸಣ್ಣಕ್ಕಿ ಮಂಜು, ಜಯನಗರ ಗೋಪಿ, ಗಗ್ಗ ಬಸವರಾಜ್, ಸುಧೀರ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,755FollowersFollow
0SubscribersSubscribe
- Advertisement -spot_img

Latest Articles

error: Content is protected !!