ಬೇಳೂರು ಜಯಭೇರಿ ; ಕಾಂಗ್ರೆಸ್ ಕಾರ್ಯಕರ್ತರಿಂದ ಹೊಸನಗರದಲ್ಲಿ ಹರ್ಷೋದ್ಗಾರ

0 41


ಹೊಸನಗರ: ವರ್ಷಗಳಿಂದ ಅಧಿಕಾರವಿಲ್ಲದೆ ಕುಳಿತಿದ್ದ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲಿ 135 ಕ್ಕೂ ಹೆಚ್ಚು ಸ್ಥಾನ ಗಳಿಸುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದ್ದು ಅದರಲ್ಲಿಯೂ ಸಾಗರ – ಹೊಸನಗರ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣರವರು 15 ಸಾವಿರಕ್ಕಿಂಲೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿಯ ಸೋಲಿಲ್ಲದ ಸರದಾರರಾಗಿದ್ದ ಹರತಾಳು ಹಾಲಪ್ಪನವರನ್ನು ಸೋಲಿಸಿದ್ದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹರ್ಷ ತಂದಿದೆ.


ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಕಛೇರಿಯ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮವನ್ನು ಆಚರಿಸಿದರು.

Leave A Reply

Your email address will not be published.

error: Content is protected !!