ಕರ್ನಾಟಕ ಪ್ರಾಂತೀಯ ಹಿಂದು ಮಹಾಸಭಾ ಗಣೇಶೋತ್ಸವ ಸೇವಾ ಸಮಿತಿಗೆ ಆಯ್ಕೆ
ರಿಪ್ಪನ್ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದು ರಾಷ್ಟಸೇನಾ ಸಮಿತಿ 56ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಟಿ.ನಾಗರಾಜ ಪವಾರ್ ಪ್ರಧಾನ ಕಾರ್ಯದರ್ಶಿಯಾಗಿ ಲಕ್ಷ್ಮಣ ಬಳ್ಳಾರಿ ಆಯ್ಕೆಯಾಗಿದ್ದಾರೆ.
ವೈ.ಜೆ.ಕೃಷ್ಣ ಗೌರವಾಧ್ಯಕ್ಷರಾಗಿ ಉಳಿದಂತೆ ಉಪಾಧ್ಯಕ್ಷರು ಮತ್ತು ಕಾರ್ಯದರ್ಶಿ ಸಹಕಾರ್ಯದರ್ಶಿ ಸೇರಿದಂತೆ ಇನ್ನಿತರ ಹಲವರು ಪದಾಧಿಕಾರಿಗಳಾಗಿ ಆಯ್ಕೆಯಾಗಿದ್ದಾರೆ.