ರಿಪ್ಪನ್ಪೇಟೆ : ಪ್ರಕೃತಿಯ ಸೌಂದರ್ಯವನ್ನೇ ಒಡಲಲ್ಲಿ ಇಟ್ಟುಕೊಂಡಿರುವ ತಾಲೂಕು ಹೊಸನಗರ. ಆದರೆ ಇಲ್ಲಿನ ಕೆಲ ತಾಣಗಳು ಅಪಾಯಕಾರಿಯಾಗಿದ್ದು ಪ್ರಕೃತಿ ಸೌಂದರ್ಯ ಸವಿಯಲು ಬಂದ ಅದೆಷ್ಟೋ ಪ್ರವಾಸಿಗರು ಪ್ರಾಣತೆತ್ತ ಉದಾಹರಣೆಗಳಿವೆ.
ಈ ಕಾರಣದಿಂದಾಗಿ ಮುಂಜಾಗ್ರತಾ ಕ್ರಮವಾಗಿ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿರುವ ಅಬ್ಬಿ ಜಲಪಾತಕ್ಕೆ ಪ್ರವಾಸಿಗರು ಪ್ರವೇಶಿಸದಂತೆ ಗ್ರಾಮಾಡಳಿತ ನಿರ್ಬಂಧ ವಿಧಿಸಿದೆ.
ಕಳೆದ ಎರಡು ವರ್ಷದ ಹಿಂದೆ ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ಇದೆ ಜಲಪಾತದಲ್ಲಿ ನೀರುಪಾಲಾಗಿದ್ದ. ಇದು ಅಪಾಯಕಾರಿ ಜಲಪಾತವಾಗಿದ್ದು ಪ್ರವಾಸಿಗರು ನೀರಿಗಿಳಿದರೆ ಅಪಾಯ ತಪ್ಪಿದ್ದಲ್ಲ. ಕೆಲವರಂತೂ ಸೆಲ್ಫಿ, ಫೋಟೋಗ್ರಫಿಯ ಹುಚ್ಚಾಟ ನಡೆಸಲು ಹೋಗಿ ಪ್ರಾಣ ತೆತ್ತಂತಹ ಘಟನೆಗಳೂ ಇಲ್ಲಿ ನಡೆದಿವೆ. ಈ ಕಾರಣದಿಂದಾಗಿ ಅಬ್ಬಿ ಜಲಪಾತದ ಭೇಟಿ ನಿಷೇಧಿಸಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…