ರಿಪ್ಪನ್ಪೇಟೆ: ಇಲ್ಲಿಗೆ ಸಮೀಪದ ಬಾಳೂರು ಗ್ರಾಮದ ಮಹಾಮಾಯೆ ಗೇರುಬೀಜ ಕಾರ್ಖಾನೆ ನೌಕರರು ಮತ್ತು ಚಿತ್ರನಟ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್ ರಾಜ್ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಿದರು
ಗೇರುಬೀಜ ಫ್ಯಾಕ್ಟರಿಯಲ್ಲಿ ಕಟ್ಟಾ ಅಪ್ಪು ಅಭಿಮಾನಿ ಪುನೀತ್ ಎಂಬುವರು ಚಿತ್ರನಟ ಪುನೀತ್ ರಾಜ್ಕುಮಾರ್ರವರ ಭಾವಚಿತ್ರವನ್ನು ಇಟ್ಟು ಹುಟ್ಟುಹಬ್ಬವನ್ನು ಸಿಬ್ಬಂದಿಗಳೊಂದಿಗೆ ಅದ್ದೂರಿಯಾಗಿ ಸಡಗರ ಸಂಭ್ರಮದೊಂದಿಗೆ ಆಚರಿಸಿ ಕೇಕ್ ಕತ್ತರಿಸಿ ಮರೆಯದ ಮಾಣಿಕ್ಯ ಚಿತ್ರನಟ ಪುನೀತ್ ರಾಜ್ಕುಮಾರ್ ಬಗ್ಗೆ ಅಭಿಮಾನ ಮೆರೆದರು.
ಮಾಹಾಮಾಯೆ ಗೇರು ಬೀಜ ಫ್ಯಾಕ್ಟರಿಯ ಮಾಲೀಕರಾದ ಡಿ.ನರಸಿಂಹಕಾಮತ್, ಶೈಲಾ ಕಾಮತ್,ನಾಗರಾಜ್, ಕಟ್ಟಾ ಅಭಿಮಾನಿ ಪುನೀತ್,ಉಪೇಂದ್ರಬಾಳಿಗಾ,ರಮೇಶ್ ಪೈ, ಗಿರೀಶ್, ದಿನೇಶ್,ಇನ್ನೂ ಮುಂತಾದ ಗೇರುಬೀಜ ಕಾರ್ಖಾನೆಯ ನೌಕರವರ್ಗ ಹಾಜರಿದ್ದರು.
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…