ರಿಪ್ಪನ್ಪೇಟೆ: ಶಿವಮೊಗ್ಗದ ಸ್ಯಾಂಡಲ್ ಕಾಲೋನಿ ಬಳಿ ಜಿಂಕೆ ಕೊಂಬು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಸಾಗರ ಅರಣ್ಯ ಸಂಚಾರಿ ದಳದ ಪಿಎಸ್ಐ ವಿನಾಯಕ ಕೆ.ನೇತೃತ್ವದ ತಂಡ ದಾಳಿ ನಡೆಸಿ ಬಂಧಿಸಿರುವ ಘಟನೆ ನಡೆದಿದೆ.
ಖಚಿತ ಮಾಹಿತಿಯನ್ನಾದರಿಸಿ ಆಯನೂರು ಕೋಟೆ ನಿವಾಸಿ ಸದ್ಯ ಭದ್ರಾವತಿ ಸಿರಿಯೂರು ಕ್ಯಾಂಪ್ನ ನಿವಾಸಿ ಕೂಲಿ ಕಾರ್ಮಿಕ ಸಂಜಯ್ ಕುಮಾರ್ (40) ಎಂಬ ಅರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಪಿಎಸ್ಐ ವಿನಾಯಕ ಕೆ. ನೇತೃತ್ವದಲ್ಲಿ ಸಿಬ್ಬಂದಿಗಳಾದ ಗಿರೀಶ್, ಮಹೇಶ್ ಇನ್ನಿತರ ಸಿಬ್ಬಂದಿ ವರ್ಗದವರು ಈ ಪತ್ತೆ ಕಾರ್ಯದಲ್ಲಿದ್ದರು.
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…
ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…
ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…
ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…