ರಿಪ್ಪನ್ಪೇಟೆ: ಇಲ್ಲಿನ ರೈತ ಕುಟುಂಬದ ದೊಡ್ಡಿನಕೊಪ್ಪ ಸುವರ್ಣಮ್ಮ (74) ಅನಾರೋಗ್ಯದಿಂದಾಗಿ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಮೃತರಿಗೆ ಪತಿ, ಪುತ್ರ ರಿಪ್ಪನ್ಪೇಟೆ ಗ್ರಾಮ ಪಂಚಾಯ್ತಿ ಸದಸ್ಯ ಮಧುಸೂದನ್ ಸೇರಿದಂತೆ ಮೂವರು ಪುತ್ರರು ಇದ್ದಾರೆ.
ಸಂತಾಪ:
ಸುವರ್ಣಮ್ಮನವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಆನಂದಪುರ ಮುರುಘಾರಾಜೇಂದ್ರಮಠದ ಡಾ.ಮಲ್ಲಿಕಾರ್ಜುನ ಮುರುಘಾರಾಜೇಂದ್ರ ಮಹಾಸ್ವಾಮೀಜಿ ಕೋಣಂದೂರು ಬೃಹನ್ಮಠದ ಶ್ರೀಪತಿಪಂಡಿತಾರಾಧ್ಯ ಶಿವಾಚಾರ್ಯರು, ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮೀಜಿ, ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಕಿಮ್ಮನೆಮರತ್ನಾಕರ್, ಕಾಂಗ್ರೆಸ್ ಮುಖಂಡರಾದ ಕಲಗೋಡು ರತ್ನಾಕರ್, ಬಂಡಿ ರಾಮಚಂದ್ರ, ಬಿ.ಜಿ.ಚಂದ್ರಮೌಳಿ, ಶ್ರೀಬಸವೇಶ್ವರ ವೀರಶೈವ ಸಮಾಜದ ಉಪಾಧ್ಯಕ್ಷ ಜಿ.ಎಂ.ದುಂಡರಾಜಗೌಡ, ಎಂ.ಆರ್. ಶಾಂತವೀರಪ್ಪಗೌಡ, ಗ್ರಾಮಾಧ್ಯಕ್ಷೆ ಧನಲಕ್ಷ್ಮಿ, ಉಪಾಧ್ಯಕ್ಷ ಸುಧೀಂದ್ರ ಪೂಜಾರಿ ಇನ್ನಿತರ ಸಮಾಜ ಬಾಂಧವರು ಮೃತರ ಮನೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ಸಂತಾಪ ವ್ಯಕ್ತಪಡಿಸಿದರು.
ಕಾಂಗ್ರೆಸ್ ಘಟಕದವರಿಂದ ಸಂತಾಪ
ಕಾಂಗ್ರೆಸ್ ಪಕ್ಷದ ಯುವ ಮುಖಂಡ ಗ್ರಾಮ ಪಂಚಾಯ್ತಿ ಸದಸ್ಯ ಡಿ.ಈ.ಮಧುಸೂದನ್ ತಾಯಿ ಸುವರ್ಣಮ್ಮನವರ ಅಕಾಲಿಕ ನಿಧನಕ್ಕೆ ರಿಪ್ಪನ್ಪೇಟೆ ಕಾಂಗ್ರೆಸ್ ಘಟಕದ ಅಧ್ಯಕ್ಷ ಗಣಪತಿ ಗವಟೂರು ಇವರ ನೇತೃತ್ವದಲ್ಲಿ ಶ್ರದ್ದಾಂಜಲಿ ಕಾರ್ಯಕ್ರಮ ಜರುಗಿತು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…