ರಿಪ್ಪನ್ಪೇಟೆ: ಸಮೀಪದ ವಡಗೆರೆ ಶ್ರೀ ತುಳಜಾಭವಾನಿ ದೇವಸ್ಥಾನ ಸೇವಾ ಸಮಿತಿಯವರು ಆರನೇ ವರ್ಷದ ಶ್ರೀತುಳಜಾಭವಾನಿ ದೇವಸ್ಥಾನನದ ಪ್ರತಿಷ್ಟಾವರ್ಧಂತ್ಯುತ್ಸವ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಫೆಬ್ರವರಿ 14 ರಂದು ಬೆಳಗ್ಗೆ 8 ಗಂಟೆಯಿಂದ ಆರಂಭವಾಗಲಿದೆ ಎಂದು ದೇವಸ್ಥಾನ ಸೇವಾ ಸಮಿತಿಯ ಅಧ್ಯಕ್ಷ ಮುಕುಂದ್ ಸಿಂಗ್ ತಿಳಿಸಿದರು.
ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಫೆ 13 ರಂದು ಸಂಜೆ 6 ಗಂಟೆಗೆ ಗುರು ಪ್ರಾರ್ಥನೆ, ಶ್ರೀಗಣಪತಿ ಪೂಜೆ ಪುಣ್ಯಾಹ, ಮಹಾಸಂಕಲ್ಪ ಹಾಗೂ ಕಲಸ ಸ್ಥಾಪನೆ ಫೆ. 14 ರಂದು ಬೆಳಗೆಗೆ 8 ಗಂಟೆಗೆ ಶ್ರೀದೇವಿಗೆ ಕಲಾತತ್ವಾದಿವಾಸ ಹೋಮ,ಶ್ರೀದುರ್ಗಾ ಹೋಮ ಕಲಶಾಭಿಷೇಕ, ಮಹಾಪೂಜೆ ನಂತರ ಸಾಮೂಹಿಕ ಅನ್ನಸಂತರ್ಪಣೆ ಜರುಗಲಿದೆ.
ಬೆಳಗ್ಗೆ 11 ಗಂಟೆಗೆ ಶ್ರೀನಾರಾಯಣಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮಿಜಿ ದಿವ್ಯಸಾನಿಧ್ಯದಲ್ಲಿ ಧರ್ಮಸಭೆ ಜರುಗಲಿದ್ದು ಈ ಧಾರ್ಮಿಕ ಧರ್ಮಸಭೆಗೆ ರಾಜಕೀಯ ಮುಖಂಡರು ಭಾಗವಹಿಸುವರು.
ಈ ಧಾರ್ಮಿಕ ಧರ್ಮಸಭೆಯ ಅಧ್ಯಕ್ಷತೆಯನ್ನು ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷ ಮುಕುಂದ್ಸಿಂಗ್ ವಹಿಸುವರು.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…