ರಿಪ್ಪನ್ಪೇಟೆ: ಇಲ್ಲಿನ ಸಾಗರ ರಸ್ತೆಯಲ್ಲಿರುವ ವಿಶ್ವಮಾನವ ಸಭಾಭವನದಲ್ಲಿ ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘ ರಿಪ್ಪನ್ಪೇಟೆ ಇವರು ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಆಧ್ಯಕ್ಷ ಎಂ.ಬಿ.ಲಕ್ಷ್ಮಣಗೌಡ ಜಯಂತ್ಯೋತ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಬೆಂಗಳೂರು ರಾಜಧಾನಿಯ ನಿರ್ಮಾತೃವಾದ ಕೆಂಪೇಗೌಡರು ಮುಂದಾಲೋಚನೆ ಇಂದು ಬೃಹದಾಕಾರವಾಗಿ ಬೆಳೆಯುವ ಮೂಲಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಧಾರ್ಮಿಕ ಸಿರಿಯನ್ನು ಉತ್ತುಂಗಕ್ಕೆ ಏರಿಸುವ ಕನಸಿನೊಂದಿಗೆ ಬೆಂಗಳೂರನ್ನು ಕಟ್ಟಿ ಅತ್ಯಂತ ಮಾದರಿ ಅಡಳಿತ ನೀಡಿದ ಕೀರ್ತಿ ನಾಡಪ್ರಭು ಕೆಂಪೇಗೌಡರದು ಎಂದರು.
ಈ ಕಾರ್ಯಕ್ರಮದಲ್ಲಿ ತಾಲ್ಲೂಕು ಒಕ್ಕಲಿಗೆ ಸಂಘದ ಪದಾಧಿಕಾರಿಗಳು ಮತ್ತು ಮಹಿಳಾ ಸಮಾಜದ ಅಧ್ಯಕ್ಷರು ಮತ್ತು ಪದಾಧಿಕಾರಿ ವರ್ಗ ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…