Categories: Ripponpete

ರಿಪ್ಪನ್‌ಪೇಟೆ ಪ್ರಥಮದರ್ಜೆ ಕಾಲೇಜ್‌ಗೆ ನ್ಯಾಕ್ ಪೀರ್ ತಂಡ


ರಿಪ್ಪನ್‌ಪೇಟೆ: ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ಗೆ ಫೆಬ್ರವರಿ 8 ಮತ್ತು 9 ಎರಡು ದಿನ ವಿಶ್ರಾಂತ ಕುಲಪತಿ
ಪ್ರೋ.ಆರ್.ಡಿ.ಶರ್ಮ ನೇತೃತ್ವದ ತಂಡ ನ್ಯಾಕ್‌ತಂಡ ಭೇಟಿ ನೀಡಲಿದೆ ಎಂದು ಕಾಲೇಜ್ ಪ್ರಾಚಾರ್ಯ ಟಿ.ಚಂದ್ರಶೇಖರ ಪ್ರಕಟಣೆಯಲ್ಲಿ ತಿಳಿಸಿದರು.


ಈ ತಂಡವು ಕಾಲೇಜ್‌ನ ಶೈಕ್ಷಣಿಕ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳ ಕುರಿತು ಪರಿಶೀಲಿಸಲಿದ್ದಾರೆ ತಂಡದ ಸಂಚಾಲಕರಾಗಿ ಪ್ರೋ.ಶರತ್‌ಕುಮಾರ್, ಸ್ಪೇನ್ ಮತ್ತು ಡಾ.ವಿಠಲ್‌ಗುಳೆ ಇವರು ಭಾಗವಹಿಸಿವರು ಎಂದು ಪ್ರಾಚಾರ್ಯ ಟಿ.ಚಂದ್ರಶೇಖರ್ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.
ಪ್ರಭಾರಿ ಪ್ರಾಚಾರ್ಯ ರಾಜು, ಉಪನ್ಯಾಸಕ ವೃಂದ ಹಾಜರಿದ್ದರು.

ರಿಪ್ಪನ್‌ಪೇಟೆಯಲ್ಲಿ ಶರಣರು ಕಂಡ ಶಿವ ಪ್ರವಚನ:

ರಿಪ್ಪನ್‌ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಭಾಭವನದಲ್ಲಿ ಫೆಬ್ರವರಿ 8 ರಿಂದ 28 ರವರೆಗೆ ಪ್ರತಿದಿನ ರಾತ್ರಿ 8 ರಿಂದ 9 ಗಂಟೆಯವರೆಗೆ ಮಹಾಶಿವರಾತ್ರಿಯ ಅಂಗವಾಗಿ ಮಹಾನ್ ತಪಸ್ವಿ ಬಾಲ ಬ್ರಹ್ಮಚಾರಿಗಳು ಡಾ.ಬಿ.ಕೆ.ಬಸವರಾಜ ರಾಜಋಷಿಗಳು ಇವರಿಂದ “ಶರಣರು ಕಂಡ ಶಿವ’’ ಪ್ರವಚನ ಮಾಲೆ ಜರುಗಲಿದೆ.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

13 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

15 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

16 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

16 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

17 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

20 hours ago