Categories: Ripponpete

ರಿಪ್ಪನ್‌ಪೇಟೆ ; ಮುತ್ತೂಟ್ ವ್ಯಾಪಾರ ಸಾಲ ಯೋಜನೆಗೆ ಚಾಲನೆ

ರಿಪ್ಪನ್‌ಪೇಟೆ: ಸಹಕಾರಿ ಸಂಘಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರಿಗೆ ಮತ್ತು ವ್ಯಾಪಾರಸ್ಥರಿಗೆ ಸಾಲ ಸೌಲಭ್ಯಗಳನ್ನು ಕಲ್ಪಿಸುವ ವ್ಯವಸ್ಥೆಯಿತು ತಂತ್ರಜ್ಞಾನ ಬೆಳೆದಂತೆ ಖಾಸಗಿ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ತುರ್ತು ವ್ಯವಹಾರ ನಡೆಸಲು ಅರ್ಥಿಕ ಸಾಲಸೌಲಭ್ಯ ಯೋಜನೆಯನ್ನು ಅನುಷ್ಟಾನಗೊಳಿಸಿರುತ್ತದೆ ಎಂದು ಮುತ್ತೂಟ್‌ನ ಸಾಗರ-ಶಿವಮೊಗ್ಗ ವಲಯಾಧಿಕಾರಿ ಚಂದ್ರಶೇಖರ್ ಹೇಳಿದರು.


ರಿಪ್ಪನ್‌ಪೇಟೆಯ ಮುತ್ತೂಟ್ ಶಾಖಾ ಕಛೇರಿಯಲ್ಲಿ ಇಂದು “ವ್ಯಾಪಾರ ಸಾಲ ಯೋಜನೆ’’ಗೆ ಚಾಲನೆ ನೀಡಿ ಮಾತನಾಡಿ, ಮೂತ್ತೂಟ್ ಫಿನ್‌ಕಾರ್ಪ್ನಿಂದ ಬಂಗಾರದ ಸಾಲ,ಚೀಟ್‌ಫಂಡ್, ದ್ವಿಚಕ್ರ ವಾಹನ ಸಾಲ, ಹಣ ವರ್ಗಾವಣೆ, ಸ್ವರ್ಣವರ್ಪಂ, ಆರೋಗ್ಯ ಕಾರ್ಡ್ ವಾಹನಗಳ ವಿಮಾ ಸೌಲಭ್ಯ,ಜೀವ ವಿಮಾ ಪಾಲಸಿ, ಪಾನ್‌ಕಾರ್ಡ್ ಹೀಗೆ ಹಲವು ಗ್ರಾಹಕರಿಗೆ ಅನುಕೂಲವಾಗುವ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.


ಮೂತ್ತೂಟ್ ಬ್ಯುಸಿನೆಸ್ ಸಾಲ ಯೋಜನೆಗೆ ಟೈಲರ್ ಕೇಶವ ಉದ್ಘಾಟಿಸಿದರು.ಕಗ್ಗಲಿ ಗಿರೀಶ್ (ಶಿವರಾಜ್‌ಪಾಟೀಲ್) ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶಾಖಾ ವ್ಯವಸ್ಥಾಪಕಿ ಎಲ್.ಎಸ್.ಮಿಲನ್‌ಲಕ್ಕವಳ್ಳಿ, ಸಿಬ್ಬಂದಿಗಳಾದ ಪ್ರವೇಶ, ಕಿರಣ್, ವಸಂತ್, ಮಹೇಂದ್ರಗೌಡ ಕಳಸೆ, ಹರೀಶ್‌ ಬೆಳಂದೂರು, ಪ್ರತ್ಯಕ್ಷ ಕುಕ್ಕಳಲೆ, ಮಲ್ಲೇಶ್ ಆಲವಳ್ಳಿ, ದೇವು ಅಚಾರ್, ಸಂತೋಷ ಬಿಲ್ಲೇಶ್ವರ ಇನ್ನಿತರ ಗ್ರಾಹಕರು ಹಾಜರಿದ್ದರು.


ಕಛೇರಿ ವ್ಯವಸ್ಥಾಪಕಿ ಎಲ್.ಎಸ್.ಮಿಲನ್‌ ಲಕ್ಕವಳ್ಳಿ ಸ್ವಾಗತಿಸಿದರು. ಪ್ರವೇಶ ನಿರೂಪಿಸಿದರು. ಕಿರಣ ವಂದಿಸಿದರು.

.

Malnad Times

Recent Posts

ಚಿಕ್ಕಮಗಳೂರು ಜಿಲ್ಲೆಯಲ್ಲಿ ಶೇ. 75.02 ರಷ್ಟು ಮತದಾನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಶೇ.75.02 ರಷ್ಟು ಮತದಾನ ನಡೆದಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ…

5 hours ago

ಏ.30 ರಂದು ಶಿವಮೊಗ್ಗಕ್ಕೆ ಬರಲಿದ್ದಾರೆ ನಡ್ಡಾ ; ಬಿವೈಆರ್

ಶಿವಮೊಗ್ಗ : ಏ.30ರಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಶಿವಮೊಗ್ಗ ಆಗಮಿಸಲಿದ್ದು ರಾಷ್ಟ್ರೀಯತೆಯ ಬಗ್ಗೆ ಕಾರ್ಯಕರ್ತರಲ್ಲಿ ಹುಮ್ಮಸ್ಸು…

15 hours ago

10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರು ಬಿ.ವೈ.ರಾಘವೇಂದ್ರ ಗೆಲುವು ತಡೆಯಲು ಸಾಧ್ಯವಿಲ್ಲ

ರಿಪ್ಪನ್‌ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…

21 hours ago

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

1 day ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

2 days ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

2 days ago