ರಿಪ್ಪನ್ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್ಪೇಟೆ ಸುತ್ತಮುತ್ತ ಗ್ರಾಮಗಳಾದ ಸಿದ್ದಪ್ಪನಗುಡಿ, ಹಾಲುಗುಡ್ಡೆ ಶ್ರೀ ಹಾಲೇಶ್ವರ ದೇವಸ್ಥಾನ, ಬರುವೆ ಈಶ್ವರ ದೇವಸ್ಥಾನ, ಮುಡುಬ ಈಶ್ವರ ದೇವಸ್ಥಾನ, ಗವಟೂರು ರಾಮೇಶ್ವರ ದೇವಸ್ಥಾನ, ಕೋಡೂರು ಶಂಕರೇಶ್ವರ ದೇವಸ್ಥಾನದಲ್ಲಿ ಶ್ರದ್ದಾ ಭಕ್ತಿಯಿಂದ ವಿಶೇಷ ಪೂಜಾ ಕಾರ್ಯಕ್ರಮವು ಜರುಗಿದವು.
ಮುಂಜಾನೆಯಿಂದಲೇ ಭಕ್ತರು ಗ್ರಾಮದಲ್ಲಿನ ದೇವಸ್ಥಾನಗಳಿಗೆ ತರಳಿ ಪೂಜಾ ಸೇವೆಯನ್ನು ನೆರವೇರಿಸಿದರು.
ಹಾಲುಗುಡ್ಡೆ ಮತ್ತು ನೆವಟೂರು ಹಾಲೇಶ್ವರ ಈಶ್ವರ ದೇವಸ್ಥಾನದಲ್ಲಿ ಮಳಲಿಮಠದ ಡಾ.ಗುರುನಾಗಭುಷಣ ಶಿವಾಚಾರ್ಯ ಮಹಾಸ್ವಾಮೀಜಿಯವರಿಂದ ರುದ್ರಾಭಿಷೇಕ ವಿಶೆಷ ಪೂಜೆ ಮತ್ತು ಧರ್ಮ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಸಮಿತಿಯವರು ತಿಳಿಸಿದರು.
ರಿಪ್ಪನ್ಪೇಟೆ: ಮೇ 7 ರಂದು ನಡೆಯುವ ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ 10 ಜನ ಈಶ್ವರಪ್ಪನಂತವರು ಸ್ಪರ್ಧಿಸಿದರೂ ಬಿಜೆಪಿ ಜೆಡಿಎಸ್ ಬೆಂಬಲಿತ…
ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…
ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್ಗಾಂಧಿ ನಗರದ ಫ್ರೀಡಂ ಪಾರ್ಕ್ನಲ್ಲಿ ಗೀತಾಶಿವರಾಜ್ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…
ರಿಪ್ಪನ್ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…
ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…