ರಿಪ್ಪನ್ಪೇಟೆ : ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ಮಾಡಿರುವ ಪ್ರಕರಣವೊಂದು ನಡೆದಿದ್ದು ರಿಪ್ಪನ್ಪೇಟೆ ಠಾಣೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ದೂರು ದಾಖಲಾಗಿದೆ. ಏನಿದು ಘಟನೆ ? ತೀರ್ಥಹಳ್ಳಿ ತಾಲ್ಲೂಕಿನ ಸೀಬಿನಕೆರೆ ಇಂದಿರಾನಗರ ನಿವಾಸಿ ಅರ್ಜುನ್ ರವರ ಪತ್ನಿ ಚೈತ್ರಾ ಎನ್ ಆರ್ ರವರಿಗೆ ಡಿಗ್ರಿ ವಿದ್ಯಾರ್ಹತೆಯ ಮೇರೆಗೆ ರಿಪ್ಪನ್ಪೇಟೆ ನಿವಾಸಿ ಶ್ವೇತಾ ಕೋಂ ರಿಶಾಂತ್ ರವರು ರೈಲ್ವೆ ಇಲಾಖೆಯಲ್ಲಿ ಹೆಚ್ ಆರ್ ಉದ್ಯೋಗವನ್ನು ಕೊಡಿಸುವುದಾಗಿ ನಂಬಿಸಿ 2022 ರ ಜು. 22 … Continue reading ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಲಕ್ಷಾಂತರ ರೂ. ವಂಚನೆ ! ರಿಪ್ಪನ್ಪೇಟೆ ಠಾಣೆಯಲ್ಲಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ದೂರು ದಾಖಲು
Copy and paste this URL into your WordPress site to embed
Copy and paste this code into your site to embed