ರಿಪ್ಪನ್ಪೇಟೆ: ಇದೇ 6 ರಂದು ನಡೆಯುವ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ನ ಐದು ವರ್ಷದ ಅವಧಿಗೆ ಅಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ರಾಷ್ಟ್ರೀಯ ಪಕ್ಷದ ಬಿಜೆಪಿ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಲು ಅಭ್ಯರ್ಥಿಗಳೇ ಇಲ್ಲದೆ ಪರದಾಡುವಂತಾಗಿದೆ. ಕಡೆಗೂ ಅಭ್ಯರ್ಥಿಗಳನ್ನು ಸ್ಪರ್ಧೆಗೆ ಇಳಿಸದೆ ನಗೆ ಪಾಟಲಿಗೆ ಒಳಗಾಗುವಂತಾಯಿತು.
ಈ ಹಿಂದಿನ ಬಾರಿ ಚುನಾವಣೆಯಲ್ಲಿ ಸಹ ಇದೇ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೂ ಹರಸಹಾಸದಿಂದ ಅಭ್ಯರ್ಥಿಗಳನ್ನು ಸ್ಪರ್ಧಾ ಕಣಕ್ಕೆ ಇಳಿಸಿ ಪರಾಭವಗೊಂಡಿದ್ದರೂ ಈ ಬಾರಿಯ ಚುನಾವಣೆಯಲ್ಲಿ ಪಕ್ಷದಿಂದ ಸ್ಪರ್ಧಿಸಲು ಹಿಂದೇಟು ಹಾಕುವ ಉದ್ದೇಶವೇ ಸೋಲುವುದಕ್ಕಾಗಿ ನಿಲ್ಲಬೇಕಾ ಎಂದು ಹಲವರು ತಮ್ಮ ಮನದಾಳದ ನೋವನ್ನು ಈ ರೀತಿಯಲ್ಲಿ ಪ್ರತಿಕ್ರಿಯಿಸಿದರು.
ಒಟ್ಟಾರೆಯಾಗಿ ಬಿಜೆಪಿ ಪಕ್ಷದವರಿಗೆ ಸಹಕಾರ ಸಂಘದಲ್ಲಿ ಸ್ಪರ್ಧಿಸಲು ಹಿಂದೇಟು ಹಾಕುವುದರೊಂದಿಗೆ ಅಭ್ಯರ್ಥಿಗಳಿಲ್ಲದೇ ಮುಖಭಂಗವಾದತಾಂಗಿರುವುದು ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…
ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…
ಹೊಸನಗರ: ಪಟ್ಟಣದ ಹೈಸ್ಕೂಲ್ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ ಶೇ. 72.36 ಮತ ಚಲಾವಣೆಯಾಗಿದೆ.…