ರಿಪ್ಪನ್ಪೇಟೆ ; ಕನ್ನಂಗಿ ಕುಟುಂಬದ ನಾಗಮ್ಮ (90) ಅವರು ಭಾನುವಾರ ಮಧ್ಯಾಹ್ನ ಲಿಂಗೈಕ್ಯರಾಗಿದ್ದಾರೆ.
ನಾಗಮ್ಮ ರವರು ಅಮೃತ ಗ್ರಾಪಂ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ಹುಗುಡಿ ವಾಸಿ ದಿವಂಗತ ಎಚ್.ಮಲ್ಲಿಕಾರ್ಜುನಯ್ಯ ಗೌಡ ಅವರ ಧರ್ಮಪತ್ನಿ ಆಗಿದ್ದು, ಎಚ್.ಮಲ್ಲಿಕಾರ್ಜುನಯ್ಯ ಗೌಡ ಅವರು ಹುಂಚ ಮಂಡಲ್ ಪ್ರಧಾನ ಆಗಿದ್ದರು ಹಾಗೂ ಹೊಸನಗರ ತಾಲೂಕು ಬೋರ್ಡ್ ಸದಸ್ಯರಾಗಿ ಉತ್ತಮವಾದ ಕಾರ್ಯ ನಿರ್ವಹಿಸಿದ್ದರು.
ಮೃತರು ಮೂವರು ಪುತ್ರರು, ಓರ್ವ ಪುತ್ರಿ, ಏಳು ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಇಂದು ಹುಗಡಿಯ ಅವರ ಜಮೀನಿನಲ್ಲಿ ನಡೆಯಲಿದೆ.
ಹುಗುಡಿಯ ಎಚ್.ಎಂ.ಚಂದ್ರಕಾಂತ್ ಮತ್ತು ಸಹೋದರು, ಕನ್ನಂಗಿ ಬಾಂಡ್ಯ ವಂಶಸ್ಥರು, ಕಲ್ಲಳ್ಳಿ ಕುಟುಂಬ ವಂಶಸ್ಥರು ಮತ್ತು ಮಲ್ಲವ ಸಮಾಜ, ವೀರಶೈವ ಸಮಾಜ, ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕ ಪದಾಧಿಕಾರಿಗಳು ಹಾಗೂ ಅಪಾರ ಬಂಧು-ಮಿತ್ರರು, ರೋಟರಿ ಕ್ಲಬ್ ಕೋಣಂದೂರು, ರಿಪ್ಪನ್ಪೇಟೆ ಅಧ್ಯಕ್ಷ, ಪದಾಧಿಕಾರಿಗಳು ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…