ರಿಪ್ಪನ್ಪೇಟೆ: ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಹುಲ್ಲು ಕೊಯ್ಯುವ ವೇಳೆ ಆಕಸ್ಮಿಕ ಹಾವು ಕಚ್ಚಿ ವೃದ್ದೆ ಸಾವನ್ನಪ್ಪಿರುವ ಘಟನೆ ರಿಪ್ಪನ್ಪೇಟೆ ಠಾಣಾ ವ್ಯಾಪ್ತಿಯ ಹರತಾಳು ಸಮೀಪದ ಕೆ.ಹುಣಸವಳ್ಳಿ ಗ್ರಾಮದ ಮಡುವಳ್ಳಿ ಎಂಬಲ್ಲಿ ಶನಿವಾರ ನಡೆದಿದೆ.
ಜಯಮ್ಮ (72) ಹಾವು ಕಡಿತದಿಂದ ಮೃತಪಟ್ಟ ವೃದ್ದೆಯಾಗಿದ್ದು ಜಾನುವಾರುಗಳಿಗೆ ಮನೆಯ ಹಿಂಭಾಗದ ಅಡಿಕೆ ತೋಟದಲ್ಲಿ ಶನಿವಾರ ಮಧ್ಯಾಹ್ನ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿದೆ ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆತರುವಾಗ ಮಹಿಳೆ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ.
ರಿಪ್ಪನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…