ಹೃದಯಾಘಾತ ; ಜಮೀನ್ದಾರ ಟೀಕನಾಯ್ಕ ನಿಧನ

0 42

ರಿಪ್ಪನ್‌ಪೇಟೆ : ಹುಂಚ ಗ್ರಾ.ಪಂ ವ್ಯಾಪ್ತಿಯ ಸುಣಕಲ್ಲು ಗ್ರಾಮದ ಜಮೀನ್ದಾರ ಎಸ್.ಬಿ. ಟೀಕನಾಯ್ಕ (73) ರಾತ್ರಿ 12:05 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.


ಮೃತರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.
ಮೃತರ ಅಂತ್ಯಕ್ರಿಯೆಯು ಇಂದು ಸಂಜೆ ಅವರ ಜಮೀನಿನಲ್ಲಿ ನೆರವೇರಲಿದೆ ಎಂದು ತಿಳಿದುಬಂದಿದೆ.

Leave A Reply

Your email address will not be published.

error: Content is protected !!