ರಿಪ್ಪನ್ಪೇಟೆ : ದೇಶದ ವಿಜ್ಞಾನಿಗಳ ನಿರಂತರ ಪ್ರಯತ್ನ ಮತ್ತು ದಶಕಗಳ ಪರಿಶ್ರಮ ಇಂದು ಫಲನೀಡಿದೆ ಚಂದ್ರನ ದಕ್ಷಿಣ ಧೃವದಲ್ಲಿ ಚಂದ್ರಯಾನ-3 ರ ವಿಕ್ರಂ ಲ್ಯಾಂಡರ್ ಯಶಸ್ವಿಯಾಗಿ ಇಳಿಯುವ ಮೂಲಕ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಸಾಧನೆಯನ್ನು ಜಗತ್ತು ನೋಡುವಂತೆ ಮಾಡಿದಂತಹ ವಿಜ್ಞಾನಿಗಳಿಗೆ ರಿಪ್ಪನ್ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ವೃತ್ತದಲ್ಲಿ ಇಂದು ಸಂಜೆ ಪಟಾಕಿ ಸಿಡಿಸಿ ಸಿಹಿ ಹಂಚಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ರಿಪ್ಪನ್ಪೇಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ಗ್ರಾಮ ಪಂಚಾಯಿತಿ ಸದಸ್ಯರಾದ ಮಲ್ಲಿಕಾರ್ಜುನ, ಗವಟೂರು ಗಣಪತಿ, ನಿರೂಪ್ ಹಾಗೂ ವಿವಿಧ ಸಂಘಟನೆ ಹಾಗೂ ಪಕ್ಷಗಳ ಮುಖಂಡರಾದ ವೈ. ಜೆ. ಕೃಷ್ಣ, ಶ್ರೀನಿವಾಸ್ ಆಚಾರಿ, ಭಾಸ್ಕರ ಶೆಟ್ಟಿ, ಕಗ್ಲಿ ಲಿಂಗಪ್ಪ, ಪಿ ಸುಧೀರ್, ದೇವರಾಜ್, ದುಬೈ ಅಶೋಕ್, ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬೆಳ್ಳೂರು ತಿಮ್ಮಪ್ಪ, ಯೋಗೇಂದ್ರಪ್ಪ ಗೌಡ, ಆಟೋ ಗುರು, ಉಲ್ಲಾಸ್, ಸಂದೇಶ್, ಅರವಿಂದಭಟ್ ಇನ್ನೂ ಹಲವರು ಇದ್ದರು.
ಹೆದ್ದಾರಿಪುರದಲ್ಲೂ ಸಂಭ್ರಮಾಚರಣೆ :
ಭಾರತದ ಚಂದ್ರಯಾನ – 3 ಯಶಸ್ವಿಯಾಗಿದ್ದನ್ನ ಸಂಭ್ರಮಿಸಿ ಹೆದ್ದಾರಪುರ ಗ್ರಾಮ ಪಂಚಾಯ್ತಿಯಲ್ಲಿನ ಗ್ರಾಮದ ಯುವಕರು ಮುಖಂಡರು ಆದ ಗಂಗಾಧರ ಕಲ್ಲೂರು, ನವೀನ್ ಹೆದ್ದಾರಿಪುರ, ನಾಗರಾಜ್, ಕಲ್ಲೂರು ರಾಮಣ್ಣ ಹೆದ್ದಾರಿಪುರ, ಮಂಜುನಾಥ್ ಶೆಟ್ರು ಆದರ್ಶ ಕಲ್ಲೂರು, ಈಶ್ವರ್ ಹೆದ್ದಾರಿಪುರ, ಮಂಜುನಾಥ್ ಮಹೇಶ, ರಾಘು ಇನ್ನಿತರರು ಭಾಗವಹಿಸಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಾಚರಿಸಲಾಯಿತು.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…