ಹೊಸನಗರ: ಇಲ್ಲಿನ ಮಹೇಶ್ವರ, ಪಾರ್ವತಿ, ಗಣಪತಿ ದೇವಸ್ಥಾನದ ಕಾರ್ತಿಕ ದೀಪೋತ್ಸವದ ಅಂಗವಾಗಿ ನಡೆದ ಅದೃಷ್ಟ ಬಹಮಾನ ಯೋಜನೆ ಪ್ರಯುಕ್ತ ಅದೃಷ್ಟ ಬಹುಮಾನದ ಚೀಟಿಯನ್ನು ದೇವಸ್ಥಾನದ ಆವರಣದಲ್ಲಿ ಚೀಟಿ ಎತ್ತುವ ಮೂಲಕ ತೆಗೆಯಲಾಗಿದ್ದು ಚೀಟಿ ನಂಬರ್ 1313ರ ನಂಬರಿಗೆ ಪ್ರಥಮ ಬಹುಮಾನ ಬಂದಿದ್ದು ಸುಮಾರು 1 ಲಕ್ಷ ರೂ. ಬೆಲೆ ಬಾಳುವ ಬೈಕ್ ಇಲ್ಲಿನ ರಾಮಕೃಷ್ಣ ಶಾಲೆಯ ದೈಹಿಕ ಶಿಕ್ಷಕಿಯಾದ ಅಮೃತರವರಿಗೆ ಬಂದಿದೆ.
ಸಮಾಧಾನಕರ ಬಹುಮಾನದ ನಂಬರ್ 12263, 24616, 31428, 42788 ಹಾಗೂ 52434 ನಂಬರ್ಗಳು ಚೀಟಿ ಮೂಲಕ ತೆಗೆಯಲಾಗಿದ್ದು ಬಹುಮಾನ ಬಂದವರು ಬಹುಮಾನವನ್ನು ತೆಗೆದುಕೊಂಡು ಹೋಗಬೇಕೆಂದು ದೇವಸ್ಥಾನ ಕಮಿಟಿಯ ಸದಾಶಿವ ಶ್ರೇಷ್ಟಿಯವರು ಈ ಮೂಲಕ ಕೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ದೇವಸ್ಥಾನ ಕಮಿಟಿಯ ಸದಾಶಿವ ಶ್ರೇಷ್ಟಿ, ವಿಷ್ಣುಮೂರ್ತಿ, ಕೃಷ್ಣವೇಣಿ, ವಿಜೇಂದ್ರ ಶೇಟ್, ರವಿಶೇಟ್, ದಿನೇಶ್ ಶಾನುಬೋಗ್ ನಾಗರಾಜ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…