ಶಿವಮೊಗ್ಗ: ಕಳೆದ ಎರಡು ದಿನಗಳಿಂದ ಕೇಸರೀಮಯವಾಗಿದ್ದ ಶಿವಮೊಗ್ಗ ಹಸಿರುಮಯವಾಗಿದೆ. ನಾಳೆ ನಡೆಯಲಿರುವ ಈದ್ ಮಿಲಾದ್ ಮೆರವಣಿಗೆಗೆ ಮುಸ್ಲಿಂ ಬಾಂಧವರು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಎಎ ಸರ್ಕಲ್ ಸೇರಿದಂತೆ ವಿವಿಧ ಬಡಾವಣೆಗಳು, ವೃತ್ತಗಳಲ್ಲಿ ಹಸಿರು ಬಟ್ಟೆ ತೋರಣ ಕಟ್ಟಿ ಸಿಂಗರಿಸಿದ್ದಾರೆ.
ಎಎ ವೃತ್ತವನ್ನು ಸಂಪೂರ್ಣ ಹಸಿರುಮಯವಾಗಿಸಿ ಜಗಮಗಿಸುವ ದೀಪಾಲಂಕಾರ ಮಾಡಲಾಗಿದೆ. ನಾಳೆ ಮಧ್ಯಾಹ್ನದಿಂದ ಗಾಂಧಿ ಬಜಾರ್ ಜಾಮೀಯಾ ಮಸೀದಿಯಿಂದ ಮೆರವಣಿಗೆ ಆರಂಭವಾಗಲಿದೆ. ಪೊಲೀಸರು ನಾಳೆಯೂ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ನಾಳೆ ಸಂಭ್ರಮದಿಂದ ಈದ್ ಮಿಲಾದ್ ಆಚರಿಸಲು ಮುಸ್ಲಿಂ ಬಾಂಧವರು ಸಿದ್ಧತೆ ಮಾಡಿಕೊಂಡಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…