ಹೊಸನಗರ: 38 ವರ್ಷಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿ ಇತಿಹಾಸ ಪಡೆದಿರುವ ಹೊಸನಗರದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷರಾಗಿ ಬಿ.ಎಸ್. ಸುರೇಶ್ರವರು ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಕೆ. ಅಶ್ವಿನಿಕುಮಾರ್ರವರು ಆಯ್ಕೆಯಾಗಿದ್ದು ನಮಗೆ ಈ ಕಾಲೇಜಿನ ಬಗ್ಗೆ ಅಪಾರ ಪ್ರೀತಿಯಿದೆ. ನಮಗೆ ಬದುಕು ಕಲಿಸಿದ ವಿದ್ಯಾಸಂಸ್ಥೆ ಪ್ರಾಂಶುಪಾಲರು, ಪ್ರಾಧ್ಯಾಪಕರಾದ ನೀವುಗಳು ನಮ್ಮೊಂದಿಗೆ ಸಹಕರಿಸಿ ಕಾಲೇಜಿನಲ್ಲಿ ಮೂಲಭೂತವಾದ ಸೌಕರ್ಯಗಳಿಗೆ ಒತ್ತು ನೀಡಬೇಕಾಗಿದೆ ಎಂದರು.
ಪ್ರಧಾನ ಕಾರ್ಯದರ್ಶಿಯಾಗಿ ವಿನಯ್ಕುಮಾರ್ ಕೆ, ಕಾರ್ಯದರ್ಶಿಯಾಗಿ ಗುರುರಾಜ್ ಮಸಗಲ್ಲಿ, ಖಜಾಂಚಿಯಾಗಿ ಸತೀಶ್ ಕುಮಾರ್ರವರು ಈ ಸಂದರ್ಭದಲ್ಲಿ ಆಯ್ಕೆಯಾದರು.
ಕಾಲೇಜಿನ ಪ್ರಾಂಶುಪಾಲ ಡಾ|| ಉಮೇಶ್, ಹಿರಿಯ ಪ್ರಾಧ್ಯಾಪಕ ಡಾ|| ಪ್ರಭಾಕರ್, ಸಂಚಾಲಕರಾದ ಡಾ|| ಲೋಕೇಶಪ್ಪ, ಡಾ|| ಶ್ರೀಪತಿ ಹಳಗುಂದ, ಪ್ರತಿಮಾ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು.
ಕು|| ವಿಭಾ ಪ್ರಾರ್ಥಸಿರು. ಶ್ರೀಪತಿ ಹಳಗುಂದ ಸ್ವಾಗತಿಸಿದರು. ಲೋಕೇಶ್ವರಪ್ಪ ವಂದಿಸಿದರು. ಪ್ರತಿಮಾ ಕಾರ್ಯಕ್ರಮ ನಿರೂಪಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…