ಕೋಡೂರು ಗ್ರಾ‌‌.ಪಂ‌. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ !

ರಿಪ್ಪನ್‌ಪೇಟೆ : ಕೋಡೂರು ಗ್ರಾ.ಪಂ‌‌. ಮಾಜಿ ಅಧ್ಯಕ್ಷ ಕರಿಗೆರಸು ನಿವಾಸಿ ಜಯಂತ್ ಕೆ.ವೈ. (50) ಹೃದಯಾಘಾತದಿಂದ ಸೋಮವಾರ ರಾತ್ರಿ 10:45ರ ಸುಮಾರಿಗೆ ನಿಧನರಾದರು. ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಇವರು 2005ರಿಂದ ಕರಿಗೆರಸು ಕ್ಷೇತ್ರದಿಂದ ಸತತ ಮೂರು ಬಾರಿ ಕೋಡೂರು ಗ್ರಾ.ಪಂ.ಗೆ ಆಯ್ಕೆಯಾಗಿದ್ದರು. 2015 ರಲ್ಲಿ 5 ವರ್ಷಗಳ ಅವಧಿಗೆ ಕೋಡೂರು ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಜನಾನುರಾಗಿಯಾಗಿದ್ದ ಇವರು ಅಪಾರ ಸಂಖ್ಯೆಯ ಸ್ನೇಹ ವಲಯವನ್ನು ಹೊಂದಿದ್ದರು. ಮೃತರು ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಮೂವರು ಸಹೋದರರು, ಇಬ್ಬರು … Continue reading ಕೋಡೂರು ಗ್ರಾ‌‌.ಪಂ‌. ಮಾಜಿ ಅಧ್ಯಕ್ಷ ಕರಿಗೆರಸು ಜಯಂತ್ ಕೆ.ವೈ. ನಿಧನ !