ಖಾಯಂ ಶಿಕ್ಷಕರನ್ನು ಕೊಡಿ ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ, ಬಿಇಒ ಕಚೇರಿ ಮುಂದೆ ಧರಣಿ

ಹೊಸನಗರ: ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್‌ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣಾಧಿಕಾರಿಗಳನ್ನು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ ಶಿಕ್ಷಣಾಧಿಕಾರಿಗಳ ಕಛೇರಿಗೆ ಆಗಮಿಸಿ ಇಲಾಖೆಯ ಮುಂದೆ ಖಾಯಂ ಶಿಕ್ಷಕರು ನೀಡುವವರೆಗೆ ಧರಣಿ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ … Continue reading ಖಾಯಂ ಶಿಕ್ಷಕರನ್ನು ಕೊಡಿ ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ, ಬಿಇಒ ಕಚೇರಿ ಮುಂದೆ ಧರಣಿ