ಖಾಯಂ ಶಿಕ್ಷಕರನ್ನು ಕೊಡಿ ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ, ಬಿಇಒ ಕಚೇರಿ ಮುಂದೆ ಧರಣಿ
ಹೊಸನಗರ: ತಾಲ್ಲೂಕಿನ ಮೂಡುಗೊಪ್ಪ – ನಗರ ವ್ಯಾಪ್ತಿಯ ದುಬಾರ್ತಟ್ಟಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲ ಈ ಬಗ್ಗೆ ಶಿಕ್ಷಣಾಧಿಕಾರಿಗಳಿಗೆ ಸಾಕಷ್ಟು ಬಾರಿ ಲಿಖಿತ ಹಾಗೂ ಮೌಖಿಕವಾಗಿ ತಿಳಿಸಿದರೂ ಏನೂ ಪ್ರಯೋಜನವಾಗಿಲ್ಲ ಎಂದು ಶಿಕ್ಷಣಾಧಿಕಾರಿಗಳನ್ನು ಆರೋಪಿಸಿ ಆ ಶಾಲೆಯ ವಿದ್ಯಾರ್ಥಿಗಳು ಹಾಗೂ ಮಕ್ಕಳ ಪೋಷಕರು ಗ್ರಾಮ ಪಂಚಾಯಿತಿ ಸದಸ್ಯ ಕರುಣಾಕರ ಶೆಟ್ಟಿಯವರ ನೇತೃತ್ವದಲ್ಲಿ ಸುಮಾರು 16 ಕಿ.ಮೀ. ಕಾಲ್ನಡಿಗೆಯಲ್ಲಿ ಹೊಸನಗರ ಶಿಕ್ಷಣಾಧಿಕಾರಿಗಳ ಕಛೇರಿಗೆ ಆಗಮಿಸಿ ಇಲಾಖೆಯ ಮುಂದೆ ಖಾಯಂ ಶಿಕ್ಷಕರು ನೀಡುವವರೆಗೆ ಧರಣಿ ನಡೆಸುತ್ತಿದ್ದಾರೆ. ಈ ಶಾಲೆಯಲ್ಲಿ … Continue reading ಖಾಯಂ ಶಿಕ್ಷಕರನ್ನು ಕೊಡಿ ; ವಿದ್ಯಾರ್ಥಿಗಳು ಮತ್ತು ಪೋಷಕರಿಂದ 16 ಕಿ.ಮೀ ಪಾದಯಾತ್ರೆ, ಬಿಇಒ ಕಚೇರಿ ಮುಂದೆ ಧರಣಿ
Copy and paste this URL into your WordPress site to embed
Copy and paste this code into your site to embed