ಹೊಸನಗರ : ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು ಇವರು ನಡೆಸುವ ಗಮಕ ಪರೀಕ್ಷೆಗಳಲ್ಲಿ ಮೂರನೇ ಹಂತದ ಪ್ರೌಢ ಪರೀಕ್ಷೆಯಲ್ಲಿ ಗಾಯತ್ರಿ ಅರುಣ್ ದ್ವಿತೀಯ ರ್ಯಾಂಕ್ ಪಡೆದಿದ್ದಾರೆ.
ಇವರು ಹೊಸನಗರದ ರಾಗ ಲಹರಿ ಸಂಗೀತ ಮತ್ತು ಗಮಕ ಶಾಲೆಯ ಶಿಕ್ಷಕಿ ಅನುಪಮ ಸುರೇಶ್ ಇವರ ಬಳಿ ಗಮಕವನ್ನು ಅಭ್ಯಾಸ ಮಾಡಿದ್ದಾರೆ.
ಈ ಶಾಲೆಯ ಉಳಿದ ವಿಧ್ಯಾರ್ಥಿಗಳು ಕೂಡ ಡಿಸ್ಟಿಂಕ್ಷನ್ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಇವರ ಈ ಸಾಧನೆಯು ಇತರ ಗಮಕದ ವಿದ್ಯಾರ್ಥಿಗಳಿಗೆ ಪ್ರೇರಕವಾಗಿ ಹೆಚ್ಚಿನ ಗಮಕ ಪ್ರಸಾರವನ್ನು ಸಾಧಿಸುತ್ತದೆ ಎನ್ನುವ ಆಶಯವನ್ನು ಶಾಲೆಯು ಹೊಂದಿದ್ದು ಗಾಯತ್ರಿ ಅರುಣ್ ಅವರಿಗೆ ಗಮಕ ಶಾಲೆಯು ಹೃತ್ಪೂರ್ವಕ ಅಭಿನಂದನೆಗಳನ್ನು ಈ ಮೂಲಕ ಸಲ್ಲಿಸಿದೆ.
ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…
ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…
ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…