ಶಿವಮೊಗ್ಗ : 2023 ರ ಕರ್ನಾಟಕ ವಿಧಾನ ಸಭಾ ಚುನಾವಣೆಯ ಶಿವಮೊಗ್ಗ ವಿಧಾನಸಭಾ ಕ್ಷೇತ್ರ-113 ರ ನಾಮನಿರ್ದೇಶನ ಪತ್ರಗಳನ್ನು ಅಭ್ಯರ್ಥಿ ಅಥವಾ ಆತನ ಯಾರೇ ಪ್ರಸ್ತಾಪಕಾರನು ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ದಿ: 13-04-2023 ರ ಬೆಳಗ್ಗೆ 11 ಗಂಟೆಯಿಂದ ಮಾಧ್ಯಾಹ್ನ 03 ಗಂಟೆಯ ನಡುವೆ ಯಾವುದೇ ದಿನದಂದು (ಸಾರ್ವತ್ರಿಕ ರಜೆ ಹೊರತುಪಡಿಸಿ) ದಿ: 20-04-2023 ಕ್ಕಿಂತ ಮುಂಚಿತವಾಗಿ ಚುನಾವಣಾ ಅಧಿಕಾರಿಗೆ (ಸಹಾಯಕ ಕಾರ್ಯಪಾಲಕ ಅಭಿಯಂತರರು, ಶಿವಮೊಗ್ಗ ಮಹಾನಗರಪಾಲಿಕೆ, ಶಿವಮೊಗ್ಗ) ನಾಮನಿರ್ದೇಶನ ಪತ್ರಗಳನ್ನು ಸಲ್ಲಿಸಹುದು.
ನಾಮನಿರ್ದೇಶನ ಪತ್ರಗಳನ್ನು ದಿನಾಂಕ: 21-04-2023 ರ ಬೆಳಗ್ಗೆ 11 ಗಂಟೆಯಂದು ಪರಿಷತ್ ಸಭಾಂಗಣ, ಶಿವಮೊಗ್ಗ ಮಹಾನಗರ ಪಾಲಿಕೆ ಇಲ್ಲಿ ಪರಿಶೀಲನೆಗೆ ತೆಗೆದುಕೊಳ್ಳಲಾಗುವುದು.
ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವ ಸೂಚನೆಯನ್ನು ಏ.24 ರಂದು ಚುನಾವಣಾಧಿಕಾರಿ ಅಥವಾ ಸಹಾಯಕ ಚುನಾವಣಾಧಿಕಾರಿಗಳಿಗೆ ಕಚೇರಿಯಲ್ಲಿ ಮಧ್ಯಾಹ್ನ 03 ಗಂಟೆಗೆ ಮುಂಚಿತವಾಗಿ ಅಭ್ಯರ್ಥಿಯು ಲಿಲಖಿತದಲ್ಲಿ ಅಧಿಕೃತಗೊಳಿಸಿದ ತನ್ನ ಪ್ರಸ್ತಾವಕಾರ ಅಥವಾ ಚುನಾವಣಾ ಏಜೆಂಟರ ಮೂಲಕ ಕಳುಹಿಸಬಹುದು.
ಮತದಾನವನ್ನು ಮೇ 10 ರಂದು ಬೆಳಗ್ಗೆ 07 ಗಂಟೆಯಿಂದ ಸಂಜೆ 06 ಗಂಟೆಯ ನಡುವಿನ ಅವಧಿಯಲ್ಲಿ ಕೈಗೊಳ್ಳಲಾಗುತ್ತದೆಂದು 113-ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗಳಾದ ಹೆಚ್.ಎನ್ ಚಂದ್ರಕುಮಾರ್ ತಿಳಿಸಿದ್ದಾರೆ.
ಶಿವಮೊಗ್ಗ : ಮಲೆನಾಡೆಂದರೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ ಕರ್ನಾಟಕ ಮಾತ್ರವಲ್ಲ ಅದರಿಂದಾಚೆಗೂ ಮಲೆನಾಡನ್ನು ಪ್ರೀತಿಸುವವರು, ಇರಲು ಇಚ್ಛಿಸುವವರು ಇದ್ದಾರೆ.…
ರಿಪ್ಪನ್ಪೇಟೆ: ಕಳೆದ 10 ವರ್ಷಗಳಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರದಿಂದ ಯಾವುದೇ ಅನುದಾನವನ್ನು ತರದೇ ಅಭಿವೃದ್ದಿಯನ್ನು ಮಾಡದೇ ನಿರ್ಲಕ್ಷ್ಯ ವಹಿಸಿರುವ…
ಶಿವಮೊಗ್ಗ : ಏ. 29 ಸೋಮವಾರ ನಡೆದ ಶಿವಮೊಗ್ಗ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ…
ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ಕೃಷಿ ಹೊಂಡದಲ್ಲಿ ಮುಳುಗಿ ಸಾವು ! ಮೂಡಿಗೆರೆ : ಪ್ರವಾಸಕ್ಕೆ ಬಂದಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ…
ಚಿಕ್ಕಮಗಳೂರು: ಮಾಜಿ ಸಚಿವ ಡಾ.ಸಿ.ಟಿ.ರವಿ ವಿರುದ್ಧ ಸುಳ್ಳು ಮತ್ತು ಅಸಂಬದ್ಧವಾಗಿ ಎಫ್ಐಆರ್ ದಾಖಲಿಸುವ ಮೂಲಕ ವಿರೋಧ ಪಕ್ಷಗಳ ಮಾತನಾಡು ಹಕ್ಕು…
ಚಿಕ್ಕಮಗಳೂರು: ಚಾಮರಾಜನಗರ ಸಂಸದ ವಿ.ಶ್ರೀನಿವಾಸ್ ಪ್ರಸಾದ್ (77) ಅವರ ನಿಧನಕ್ಕೆ ಮಾಜಿ ಸಚಿವ ಡಾ.ಸಿ.ಟಿ.ರವಿ ಸೇರಿದಂತೆ ಜಿಲ್ಲಾ ಬಿಜೆಪಿ ಕಂಬನಿ…