ಹೊಸನಗರ: ಭೂಮಿಗೆ ಬಿದ್ದ ಬೀಜ ಎದೆಗೆ ಬಿದ್ದ ಅಕ್ಷರ ಇಂದಲ್ಲ ನಾಳೆ ಫಲ ನೀಡುತ್ತದೆ ಅದಕ್ಕೆ ಉದಾಹರಣೆ ನಾನೇ ಎಂದು ಪೃಥ್ವಿ ಕೃಷ್ಣಮೂರ್ತಿಯವರು ಹೇಳಿದರು.
ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ನಡೆದ ಜಿಲ್ಲಾಮಟ್ಟದ ಪ್ರಗತಿ ಪರ ಕೃಷಿಕ ಪ್ರಶಸ್ತಿಯನ್ನು ಹೊಸನಗರದ ವಾರಂಬಳ್ಳಿ ಕೃಷಮೂರ್ತಿಯವರ ಪತ್ನಿ ಪೃಥ್ವಿ ಕೃಷ್ಣಮೂರ್ತಿಯವರಿಗೆ ಲಭಿಸಿದ್ದು ಈ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ನನ್ನ ಕುಟುಂಬದವರೆಲ್ಲರ ಶ್ರಮದಿಂದ ಸಮಗ್ರ ಕೃಷಿ ಪದ್ದತಿಯಿಂದ ಹಾಗೂ ಸಾವಯುವ ಕೃಷಿ ಪದ್ದತಿಯಿಂದ ಈ ಪ್ರಶಸ್ತಿ ನನಗೆ ಲಭಿಸಿದೆ ಯಾವುದೇ ರೈತರಾಗಲಿ ತಮ್ಮ ತಾವು ಬೆಳೆದ ಬೆಳೆಗೆ ಬೆಲೆ ಸಿಕ್ಕೆ ಸಿಗುತ್ತದೆ ಅಲ್ಲಿಯವರೆಗೆ ದುಡಿಮೆಗೆ ತಕ್ಕ ಫಲ ದೇವರು ಕರುಣಿಸಿರುತ್ತಾರೆ. ಒಂದಲ್ಲ ಒಂದು ರೀತಿಯಲ್ಲಿ ಭೂಮಿ ತಾಯಿ ಯಾವುದೇ ರೈತರನ್ನು ನಡು ನೀರಿನಲ್ಲಿ ಕೈ ಬೀಡುವುದಿಲ್ಲ. ಆದರೆ, ರೈತರಲ್ಲಿ ತಾಳ್ಮೆ ಮುಖ್ಯ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…