ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕು|| ಅಧಿತಿ ಕೆ ಪ್ರಭುಗೆ ಪ್ರಥಮ ಸ್ಥಾನ

0 647

ಹೊಸನಗರ: ಶಿವಮೊಗ್ಗದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಸಿದ್ದ ಕವಿಗಳ ಕವನ ವಾಚನ ಸ್ಪರ್ಧೆಯಲ್ಲಿ ಕು|| ಅಧಿತಿ ಕೆ ಪ್ರಭುರವರು ಪ್ರಥಮ ಸ್ಥಾನ ಪಡೆದಿದ್ದಾರೆ.

ಇವರು ಜಯನಗರ ವಾಸಿ ಶ್ಯಾಮಲ ಮತ್ತು ಕಲ್ಯಾಣ್‌ಕುಮಾರ್‌ ದಂಪತಿಯ ಪುತ್ರಿಯಾಗಿದ್ದು ಜಯನಗರ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯಾಗಿದ್ದಾರೆ.

ಅಭಿನಂದನೆ:
ಇವರ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ಹಾಗೂ ಕಛೇರಿಯ ಸಿಬ್ಬಂದಿವರ್ಗ, ಜಯನಗರ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರುಗಳು ಹಾಗೂ ಶಾಲೆಯ ಪೋಷಕರು ಅಭಿನಂದಿಸಿ ರಾಜ್ಯ ಮಟ್ಟದಲ್ಲಿಯೂ ಪ್ರಶಸ್ತಿ ತರಲೆಂದು ಹಾರೈಸಿದ್ದಾರೆ.

Leave A Reply

Your email address will not be published.

error: Content is protected !!