ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ತೋಟಗಾರಿಕೆ ಇಲಾಖೆ ವತಿಯಿಂದ 2023-24ನೇ ಸಾಲಿನ ಜಿಲ್ಲಾ ವಲಯದ ಜೇನು ಸಾಕಾಣೆ ಕಾರ್ಯಕ್ರಮದಡಿ ಜೇನುಕೃಷಿ ತರಬೇತಿ/ಜೇನುಪಟ್ಟಿಗೆ, ಕುಟುಂಬ ಮತ್ತು ಸ್ಟ್ಯಾಂಡ್ಗಳಿಗೆ ಸಹಾಯಧನ ನೀಡಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಅ.16 ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ರೈತರು/ಸಾರ್ವಜನಿಕರು ಈ ಕೆಳಕಂಡ ಶಿವಮೊಗ್ಗ ಜಿಲ್ಲೆಯ ಎನ್ಐಸಿ ವೆಬ್ಸೈಟ್ ಬಳಸಿ, ಅಗತ್ಯ ದಾಖಲಾತಿಗಳೊಂದಿಗೆ ಅ.16 ರೊಳಗೆ ಆನ್ಲೈನ್ http://www.shimoga.nic.in ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ ಅಥವಾ ನೇರವಾಗಿ ತಮ್ಮ ತಾಲ್ಲೂಕು ತೋಟಗಾರಿಕೆ ಇಲಾಖೆ ಕಚೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ
- ಶಿವಮೊಗ್ಗ 08182-279415/9900046087
- ಭದ್ರಾವತಿ 08282-295029/9448238921
- ಶಿಕಾರಿಪುರ 08187-223544/9663634388
- ಸೊರಬ 08184-295112/9902170900
- ಸಾಗರ 08183-295124/7892782514
- ಹೊಸನಗರ 08185-295364/9591695327 ತೀರ್ಥಹಳ್ಳಿ 08181-228151/ 6360923705
ತಾಲ್ಲೂಕು ತೋಟಗಾರಿಕೆ ಇಲಾಖಾ ಕಚೇರಿ ಅಥವಾ ಅಧಿಕಾರಿಗಳನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ತೋಟಗಾರಿಕೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…