ರಿಪ್ಪನ್ಪೇಟೆ: ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಅವರ ಮನೆಗಳ ಮೇಲೆ ನಡೆದಿರುವ ಕಾನೂನ್ಮಾಕ ಅಧಿಕಾರ ಹೊಂದಿರುವ ಇಡಿ ದಾಳಿ ಕುರಿತು ಕೇಂದ್ರ ಮತ್ತು ರಾಜ್ಯದ ಬಿಜೆಪಿಯವರ ಬಗ್ಗೆ ಹಗುರವಾಗಿ ಮಾತನಾಡುವ ಮಾಜಿ ಸಚಿವರ ಬಗ್ಗೆ ಅನುಮಾನ ಕಾಡುವಂತಾಗಿದೆ ಎಂದು ರಿಪ್ಪನ್ಪೇಟೆ ಪ್ರಜ್ಞಾವಂತ ನಾಗರೀಕ ಜಿ.ಕೆ. ಅನಂತಶಾಸ್ತ್ರಿ ಆರೋಪಿಸಿದರು.
ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿ ಅಧಿಕಾರ ಹಿಡಿದಿರುವ ಆರ್.ಎಂ.ಮಂಜುನಾಥಗೌಡರು ತಮ್ಮ ಈ ಹಿಂದಿನ ಅಧಿಕಾರಾವಧಿಯಲ್ಲಿ ಸಿಟಿ ಬ್ರಾಂಚ್ ಮ್ಯಾನೇಜರ್ ಶೋಭಾ ಬ್ಯಾಂಕ್ನ ಅಧ್ಯಕ್ಷರು ಮತ್ತು ಎಂ.ಡಿ.ನಾಗಭೂಷಣ ಸೇರಿದಂತೆ ನಕಲಿ ಚಿನ್ನದ ಮೇಲೆ ಸಾಲ ನೀಡಿದ ಬಗ್ಗೆ 18 ಮಂದಿಯನ್ನು ಬಂಧಿಸಲಾಗಿತ್ತು ಈ ಕುರಿತು ಆಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ರಾಜ್ಯ ಸರ್ಕಾರದ ಸಚಿವರಾಗಿದ್ದಾಗ ಸಹ ಮಂಜುನಾಥಗೌಡರ ವಿರುದ್ದ ಸಮರ ಸಾರಿದವರು ಇಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥಗೌಡರ ಪರ ಧ್ವನಿ ಎತ್ತುವ ಮೂಲಕ ಪ್ರತಿಭಟನೆಯನ್ನು ನಡೆಸುವ ನೈತಿಕತೆ ಏನು ಇದೆ ? ಎಂದು ಬಹಿರಂಗಪಡಿಸಲೆಂದು ಪತ್ರಿಕಾ ಹೇಳಿಕೆಯಲ್ಲಿ ಪ್ರಶ್ನಿಸಿದರು.
ಮುಂದುವರಿದಂತೆ ಈ ಮೇಲ್ಕಂಡ ಎಲ್ಲ ವಿಚಾರಕ್ಕೆ ಕಾನೂನ್ಮಾಕ ಹೋರಾಟ ಮಾಡಲು ಅವಕಾಶಗಳಿರುವಾಗ ಇಲ್ಲ ಸಲ್ಲದ ಅಪಾಬದನೆ ಮಾಡುವುದರಲ್ಲಿ ಆರ್ಥವಿಲ್ಲ ಎಂದರು.
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…