ಡಿ.25ಕ್ಕೆ ಕಲಗೋಡು ರತ್ನಾಕರ ಅವರಿಗೆ ಡಾ.ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ ಪ್ರದಾನ

ಹೊಸನಗರ : ತಮ್ಮ 34 ವರ್ಷಗಳ ಸುಧೀರ್ಘ ರಾಜಕೀಯ ಜೀವನದ ಜನಸೇವೆ ಪರಿಗಣಿಸಿ ಕರ್ನಾಟಕ ಪಂಚಾಯತ್ ರಾಜ್ ಪರಿಷತ್ ವ್ಯವಸ್ಥೆಯಡಿ ನೀಡಲಾಗುವ ‘ಅತ್ಯುತ್ತಮ ಪಂಚಾಯತ್ ರಾಜ್ ಜನಪ್ರತಿನಿಧಿ’ ಪ್ರಶಸ್ತಿಗೆ ಭಾಜನರಾಗಿರುವ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಶಿವಮೊಗ್ಗ ಜಿಲ್ಲೆಯ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಅವರಿಗೆ ಇದೇ ಡಿ. 25ರ ಸೋಮವಾರ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯ ಡಾ. ಅಂಬೇಡ್ಕರ್ ಸಮುದಾಯ ಭವನದಲ್ಲಿ ಏರ್ಪಡಿಸಿರುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ 2021-22ನೇ ಸಾಲಿನ ಡಾ. ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ … Continue reading ಡಿ.25ಕ್ಕೆ ಕಲಗೋಡು ರತ್ನಾಕರ ಅವರಿಗೆ ಡಾ.ಚಿಕ್ಕಕೋಮಾರಿಗೌಡ ದತ್ತಿ ಪ್ರಶಸ್ತಿ ಪ್ರದಾನ