ಶಿವಮೊಗ್ಗ : ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಸತ್ಯವತಿ ಅವರು ಬೆಳಗ್ಗೆ ಮಾಂಗಲ್ಯಧಾರಣೆ ಮಾಡಿಸಿಕೊಂಡು ಬಳಿಕ ಸೀದಾ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಇನ್ನು ವಿಶೇಷವೆಂದರೆ ನವ ವರ ತನ್ನ ಹೆಂಡತಿಯನ್ನ ಪರೀಕ್ಷಾ ಕೇಂದ್ರದವರೆಗೆ ಬಂದು ಬಿಟ್ಟು ಹೋಗಿದ್ದಾರೆ.
ನವವಧು ಪರೀಕ್ಷೆ ಬರೆದು ಮತ್ತೆ ಕಲ್ಯಾಣ ಮಂಟಪಕ್ಕೆ ತೆರಳಲಿದರು. ಪರೀಕ್ಷೆ ಮುಗಿದ ನಂತರ ಮುಂದಿನ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ್ದಾರೆ.
ಶಿವಮೊಗ್ಗದ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಸತ್ಯವತಿ ಅವರು ಬೆಳಗ್ಗೆ ಮಾಂಗಲ್ಯಧಾರಣೆ ಮಾಡಿಸಿಕೊಂಡು ಬಳಿಕ ಸೀದಾ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆದಿದ್ದಾರೆ. ಇನ್ನು ವಿಶೇಷವೆಂದರೆ ನವ ವರ ತನ್ನ ಹೆಂಡತಿಯನ್ನ ಪರೀಕ್ಷಾ ಕೇಂದ್ರದವರೆಗೆ ಬಂದು ಬಿಟ್ಟು ಹೋಗಿದ್ದಾರೆ. ನವವಧು ಪರೀಕ್ಷೆ ಬರೆದು ಮತ್ತೆ ಕಲ್ಯಾಣ ಮಂಟಪಕ್ಕೆ ತೆರಳಲಿದರು. ಪರೀಕ್ಷೆ ಮುಗಿದ ನಂತರ ಮುಂದಿನ ಧಾರ್ಮಿಕ ವಿಧಿ ವಿಧಾನ ನೆರವೇರಿಸಿದ್ದಾರೆ.
ಇಂದು ಎಕನಾಮಿಕ್ಸ್ ಪರೀಕ್ಷೆ ಹಿನ್ನೆಲೆ ಪರೀಕ್ಷೆ ತಪ್ಪಿಸಿಕೊಳ್ಳಲಾಗದೆಂದು ತಾಳಿ ಕಟ್ಟುತ್ತಿದ್ದಂತೆ ನವ ವರ ವಧುವನ್ನು ಕಮಲಾ ನೆಹರು ಕಾಲೇಜಿನ ಪರೀಕ್ಷೆ ಕೇಂದ್ರಕ್ಕೆ ಕರೆದುಕೊಂಡು ಬಂದಿದ್ದು ಪರೀಕ್ಷೆ ಮುಗಿಯುತ್ತಿದ್ದಂತೆ ವಾಪಾಸ್ ಮಂಟಪಕ್ಕೆ ಹೋಗಿ ಮುಂದಿನ ಶಾಸ್ತ್ರಗಳನ್ನು ಮಾಡಿದ್ದಾರೆ.
ಚೆನ್ನೈ ಮೂಲದ ಪ್ರಿಯಕರ ಫ್ರಾನ್ಸಿಸ್ ನೊಂದಿಗೆ ಸತ್ಯವತಿ ಅವರು ಮನೆಯಲ್ಲೇ ಸರಳ ವಿವಾಹವಾದರು. ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ಫ್ರಾನ್ಸಿಸ್, ಎಂಜಿನಯರ್ ಪದವೀಧರ. ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ಇವರು ಇನ್ಸ್ಟಾಗ್ರಾಮ್ನಲ್ಲಿ ಎರಡು ವರ್ಷ ಚಾಟಿಂಗ್ ಮಾಡುತ್ತ ಪ್ರೀತಿಗೆ ಜಾರಿದ್ದರು. ಸದ್ಯ ಹಿರಿಯರಿಗೆ ಒಪ್ಪಿಸಿ ಸರಳ ವಿವಾಹವಾದರು.
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…
ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…