ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ನಾಳೆ ಕರೆಂಟ್ ಇರಲ್ಲ !

0 390

ತೀರ್ಥಹಳ್ಳಿ : ಫೆ.13ರ ಮಂಗಳವಾರದಂದು ಹಾಲಾಡಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಬ್ರೇಕರ್ ನಿರ್ವಹಣೆ ಕಾಮಗಾರಿ ಇರುವುದರಿಂದ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ವಿದ್ಯುತ್ ಸರಬರಾಜು ಇರುವುದಿಲ್ಲ. (110 ಕೆವಿ ಕಮ್ಮರಡಿ ಹಾಗೂ 110 ಕೆವಿ ತೀರ್ಥಹಳ್ಳಿ ಉಪ ಕೇಂದ್ರಗಳಿಂದ ಹೊರಡುವ ಎಲ್ಲಾ 11 ಕೆವಿ ಮಾರ್ಗಗಳು).

ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕಾಗಿ ತೀರ್ಥಹಳ್ಳಿ ಮವಿಸಕಂನಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ) ಕೋರಿದ್ದಾರೆ.

Leave A Reply

Your email address will not be published.

error: Content is protected !!