ಶಿವಮೊಗ್ಗ: ಭದ್ರಾವತಿಯ ಶರತ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ಸಂಭವಿಸಿದೆ. ತುಂಗಾ ಜಲಾಶಯ ಬಳಿ ಯುವಕ ನೀರು ಪಾಲಾಗಿದ್ದಾನೆ.
ಶಿವಮೊಗ್ಗ ತಾಲೂಕಿನ ಗಾಜನೂರು ಜಲಾಶಯದ ಬಳಿ ನಿನ್ನೆ ಪ್ರವಾಸಕ್ಕೆ ಬಂದಿದ್ದ ವೇಳೆ ಘಟನೆ ನಡೆದಿದೆ. ಮಿಳ್ಳಘಟ್ಟದ ಹರೀಶ್(22) ನೀರು ಪಾಲಾದ ಯುವಕ ಎಂದು ಹೇಳಲಾಗಿದೆ.
ಅಗ್ನಿಶಾಮಕ ದಳದ ಸಿಬ್ಬಂದಿಯಿAದ ಯುವಕನಿಗಾಗಿ ಹುಡುಕಾಟ ನಡೆಸಲಾಗಿದೆ. ಯಾಂತ್ರಿಕ ಬೋಟ್ನಲ್ಲಿ ಯುವಕನಿಗಾಗಿ ಹುಡುಕಾಟ ನಡೆದಿದ್ದು, ಸ್ಥಳೀಯ ಮೀನುಗಾರರು, ಈಜುಗಾರರು ಕಾರ್ಯಾಚರಣೆಗೆ ಸಾಥ್ ನೀಡಿದ್ದಾರೆ.
ಡ್ಯಾಂ ಪ್ರವೇಶಕ್ಕೆ ನಿಷೇಧ ಹಿನ್ನೆಲೆ ಚಾನಲ್ ಪಕ್ಕದ ದಾರಿಯಲ್ಲಿ ಸ್ನೇಹಿತರು ಹೋಗಿದ್ದು, ಅಲ್ಲಿನ ಕಾಮಗಾರಿ ನಡೆಯುತ್ತಿರುವ ಸೇತುವೆಬಳಿ ಹೋಗಿದ್ದ ವೇಳೆ ಹರೀಶ್ ನೀರು ಪಾಲಾಗಿದ್ದಾನೆ ಎನ್ನಲಾಗಿದೆ. ತುಂಗಾನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…
ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…
ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…
ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…