Categories: Shivamogga

ತೋಟಗಾರಿಕೆ ಇಲಾಖೆಯಲ್ಲಿ ವಿವಿಧ ರೀತಿಯ ಸಸಿಗಳು ಲಭ್ಯ


ಶಿವಮೊಗ್ಗ: ಶಿವಮೊಗ್ಗ ತೋಟಗಾರಿಕೆ ಇಲಾಖೆಯ ಕ್ಷೇತ್ರ ಮತ್ತು ನರ್ಸರಿಗಳಲ್ಲಿ ತೆಂಗು, ಅಡಿಕೆ, ಕಾಳುಮೆಣಸು, ಸಪೋಟ, ಕೋಕೋ, ನಿಂಬೆ, ಏಲಕ್ಕಿ, ಕಾಫೀ, ಜಾಯಿಕಾಯಿ, ಚಕ್ಕೆ/ದಾಲ್ಚಿನ್ನಿ, ಲವಂಗ, ವಿವಿಧ ರೀತಿಯ ಅಲಂಕಾರಿಕ ಗಿಡಗಳು, ಪಪ್ಪಾಯ, ನುಗ್ಗೆ, ಕರಿಬೇವು ಸಸಿಗಳು ಸಸಿ/ಕಸಿಗಳನ್ನು ಇಲಾಖಾ ನಿಗಧಿತ ದರದಲ್ಲಿ ರೈತರಿಗೆ ಮತ್ತು ಆಸಕ್ತ ಸಾರ್ವಜನಿಕರಿಗೆ ಮಾರಾಟಕ್ಕೆ ಲಭ್ಯವಿರುತ್ತವೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಕ್ಷೇತ್ರದ ಹೆಸರು ಮತ್ತು ಸಂಪರ್ಕ ಸಂಖ್ಯೆ :

  • ಶಿವಮೊಗ್ಗ ಜಿಲ್ಲಾ ನರ್ಸರಿ/ಡಿ.ಸಿ ಕಾಂಪೌಂಡ್ ನರ್ಸರಿ – 9632666596
  • ಬಿಆರ್‍ ಪಿ/ಭದ್ರಾವತಿ – 7405398360
  • ಕಾಳೇನಹಳ್ಳಿ ಶಿಕಾರಿಪುರ–9448671602
  • ಕುರುವಳ್ಳಿ / ತೀರ್ಥಹಳ್ಳಿ– 8317333375 9902687875,
  • ಕೊಡಕಣಿ/ಸೊರಬ – 9148610219
  • ಯಳವರಸಿ/ಸಾಗರ – 9480229270
  • ಕಚೇರಿ ನರ್ಸರಿ ಜಿಲ್ಲಾ ಪಂಚಾಯತ್ ಶಿಕಾರಿಪುರ – 7019808174
  • ಕುಶಾವತಿ/ತೀರ್ಥಹಳ್ಳಿ – 9480494714
  • ಕಚೇರಿ ನರ್ಸರಿ ಭದ್ರಾವತಿ – 9449446701
  • ಗಂಗನಕೊಪ್ಪ /ಹೊಸನಗರ – 9844865581

ಇವರುಗಳನ್ನು ಸಂಪರ್ಕಿಸುವಂತೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago